ಬ್ರೇಕಿಂಗ್ ನ್ಯೂಸ್
20-07-24 03:04 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 20: ನೀವು ರೀಲ್ಸ್ ಪ್ರಿಯರೇ? ನಿಮಗೂ ರೀಲ್ಸ್ ಮಾಡುವ ಹವ್ಯಾಸವಿದೆಯಾ? ಹಾಗಿದ್ರೆ ತಡ ಯಾಕೆ? ಬಿಬಿಎಂಪಿ ನಿಮಗೆಂದೇ ಭರ್ಜರಿ ಆಫರ್ ತೆರೆದಿಟ್ಟಿದೆ. ಒಂದು ಲಕ್ಷ ರೂಪಾಯಿ ಗೆಲ್ಲುವ ಅವಕಾಶವನ್ನು ನೀಡುತ್ತಿದೆ.
ಬಿಬಿಎಂಪಿ ಆರೋಗ್ಯ ಇಲಾಖೆ ರೀಲ್ಸ್ ಮಾಡಿ ಒಂದು ಲಕ್ಷಾ ಗೆಲ್ಲಿ ಎಂಬ ಸುವರ್ಣಾವಕಾಶವನ್ನು ನೀಡಿದೆ. ಡೆಂಘೀ ಹೆಚ್ಚಳ ಹಿನ್ನೆಲೆ ರೀಲ್ಸ್ ಮೂಲಕ ಡಿಂಘೀ ವಾರಿಯರ್ ಆಗಲು ಬಿಬಿಎಂಪಿ ಅವಕಾಶ ಮಾಡಿಕೊಡುತ್ತಿದೆ.
ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆ ಹಿನ್ನೆಲೆ, ಡೆಂಗ್ಯೂಗೆ ಕಡಿವಾಣ ಹಾಕಲು ಬಿಬಿಎಂಪಿ ಮನೆ ಮನೆ ಸರ್ವೇ ಮಾಡಿ ಜಾಗೃತಿ ಮೂಡಿಸುತ್ತಿದೆ. ಇದರ ಜೊತೆಗೆ ಅರಿವು ಮೂಡಿಸಲು ವಿಭಿನ್ನ ಕಾರ್ಯಕ್ರಮಕ್ಕೆ ಉತ್ತೇಜನ ನೀಡುತ್ತಿದೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಪಾಲಿಕೆ ಬಂಪರ್ ಬಹುಮಾನ ಘೋಷಿಸಿದೆ.
ಪಾಲಿಕೆ ಸೋಷಿಯಲ್ ಮೀಡಿಯಾದಲ್ಲಿ ಡೆಂಗ್ಯೂ ಕುರಿತ ರೀಲ್ಸ್ಗಳನ್ನು ಆಹ್ವಾನಿಸಿದೆ. ಮೊದಲ ಐದು ಉತ್ತಮ ರೀಲ್ಸ್ಗಳಿ ತಲಾ 25 ಸಾವಿರ ರೂಪಾಯಿ ಬಹುಮಾನ ನೀಡುವುದಾಗಿ ಹೇಳಿದೆ. ಇನ್ನು ದ್ವಿತೀಯ ಬಹುಮಾನದಲ್ಲಿ ಐದು ಜನರಿಗೆ ತಲಾ 10 ಸಾವಿರ ರೂಪಾಯಿ ನಿಗದಿ ಪಡಿಸಿದೆ.
ಶಾಲಾ ಮಕ್ಕಳಿಗೆ ಬಂಪರ್ ಆಫರ್;
ಉತ್ತಮ ರೀತಿಯಲ್ಲಿ ಹೆಚ್ಚು ವಿದ್ಯಾರ್ಥಿಗಳ ಮೂಲಕ ರೀಲ್ಸ್ ಮಾಡಿಸುವ ಶಾಲೆಗೆ ಬರೋಬ್ಬರಿ 1 ಲಕ್ಷ ಬಹುಮಾನ ನೀಡುವುದಾಗಿ ಬಿಬಿಎಂಪಿ ತಿಳಿಸಿದೆ. ಅಲ್ಲದೇ ಮಕ್ಕಳಿಗೆ ಜಾಗೃತಿ ಮೂಡಿಸುವ ವೀಡಿಯೋ ಮಾಡಲು ಉತ್ತೇಜಿಸುವ ಶಿಕಕ್ಷಕರಿಗೂ 35 ಸಾವಿರ ಬಹುಮಾನ ನೀಡುವುದಾಗಿ ತಿಳಿಸಿದೆ.
ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿ ಅದನ್ನು ಬಿಬಿಎಂಪಿ ಆರೋಗ್ಯ ಇಲಾಖೆಗೆ ಫೇಸ್ಬುಕ್ ಮತ್ತು ಎಕ್ಸ್ (ಟ್ವಿಟ್ಟರ್) ಖಾತೆಗೆ ಟ್ಯಾಗ್ ಮಾಡಬೇಕು. ಡೆಂಗ್ಯೂ ಬಗ್ಗೆ ಹೆಚ್ಚಿನ ಮಾಹಿತಿಯೊಂದಿಗೆ ಹೆಚ್ಚು ವೀಕ್ಷಣೆ ಪಡೆಯುವ ರೀಲ್ಸ್ಗೆ ತಕ್ಕಂತೆ ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ. ರೀಲ್ಸ್ ಹಂಚಿಕೊಳ್ಳುವ ಪ್ರತಿಯೊಬ್ಬರಿಗೂ ಡೆಂಗ್ಯೂ ವಾರಿಯರ್ ಎಂಬ ಪಟ್ಟವನ್ನು ಪಾಲಿಕೆ ಆರೋಗ್ಯ ವಿಭಾಗ ನೀಡಲಿದೆ.
Bangalore BBMP Offer, 1 lakh worth price for good social media reels on dengue. BBMP has made a new program to bring awareness amount the public about dengue in form of reels from students.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 05:28 pm
HK News Staffer
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
20-04-26 03:44 pm
HK News Staffer
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm