ಬ್ರೇಕಿಂಗ್ ನ್ಯೂಸ್
22-07-24 04:52 pm HK News Desk ಕರ್ನಾಟಕ
ರಾಮನಗರ, ಜುಲೈ.22: ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಮಾಗಡಿ ಪಟ್ಟಣದ ಜ್ಯೋತಿ ನಗರದಲ್ಲಿ ನಡೆದಿದೆ.
ಶೋಭ (38), ದಿಲೀಪ್ (16) ಮೃತ ದುರ್ದೈವಿಗಳು. ಮನೆಯಲ್ಲಿ ಸ್ನಾನ ಮಾಡಲು ಅಂತ ದಿಲೀಪ್ ಹೋಗಿದ್ದ ವೇಳೆ ಗೀಸರ್ ಅನಿಲ ಸೋರಿಕೆಯಾಗಿದೆ.
ಸೋರಿಕೆಯಾದ ಅನಿಲ ಸೇವಿಸಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ನಾನ ಮಾಡಲು ಹೋದ ದಿಲೀಪ್ ಸಾಕಷ್ಟು ಸಮಯ ಕಳೆದರೂ ಹೊರ ಬಾರದ ಹಿನ್ನೆಲೆಯಲ್ಲಿ ತಾಯಿ ಕೂಡ ಒಳಗಡೆ ಹೋಗಿದ್ದಾಳೆ. ಇದೇ ವೇಳೆ ಗೀಸರ್ ಗ್ಯಾಸ್ ಗಾಳಿ ಸೇವಿಸಿ ತಾಯಿ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಮಾಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಳಿಯಾಡಲು ಅವಕಾಶವಿರಲಿ ;
ಈ ಹಿಂದೆಯೂ ಗ್ಯಾಸ್ ಗೀಸರ್ ವಿಷ ಅನಿಲ ಸೇವಿಸಿ ಮೃತಪಟ್ಟ ಸಾಕಷ್ಟು ಪ್ರಕರಣಗಳು ನಡೆದಿದೆ. ಆದರೂ, ಜನ ಎಚ್ಚೆತ್ತುಕೊಂಡಿಲ್ಲ. ಗೀಸರ್ ಬಳಸುವಾಗ ಗಾಳಿಯಾಡಲು ಅವಕಾಶ ನೀಡಬೇಕು. ಆಗ ಅದರಲ್ಲಿನ ವಿಷ ಅನಿಲವು ಹೊರ ಹೋಗುತ್ತದೆ ಎಂದು ಪೊಲೀಸ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
Bangalore mother and son dies inside bathroom after geyser gas leak. The deceased has been identified as Deepak (16) and mother Shoha (38).
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 05:28 pm
HK News Staffer
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
20-04-26 03:44 pm
HK News Staffer
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm