ಬ್ರೇಕಿಂಗ್ ನ್ಯೂಸ್
23-07-24 09:09 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ.23: ಕೆಎಸ್ಸಾರ್ಟಿಸಿ ಬಸ್ ಮತ್ತು ಹುಂಡೈ ಕಾರು ಅಪಘಾತಕ್ಕೀಡಾಗಿ ಶಿಕಾರಿಪುರದ ಸೈಂಟ್ ಥೆರೆಸಾ ಲಿಟ್ಲ್ ಫ್ಲವರ್ ಚರ್ಚ್ ಪಾದ್ರಿ ಫಾ. ಅಂಥೋನಿ ಪೀಟರ್ (55) ಸಾವನ್ನಪ್ಪಿದ್ದಾರೆ.
ಕೆಎಸ್ಸಾರ್ಟಿಸಿ ಬಸ್ ಕಾರಿನ ಹಿಂಭಾಗಕ್ಕೆ ಡಿಕ್ಕಿಯಾಗಿದೆ ಎನ್ನಲಾಗುತ್ತಿದ್ದು, ಕಾರು ನಜ್ಜುಗುಜ್ಜಾಗಿ ರಸ್ತೆ ಬಿಟ್ಟು ಗದ್ದೆಯತ್ತ ಪಲ್ಟಿಯಾಗಿ ಬಿದ್ದಿದೆ. ಹಿಂದೆ ಕುಳಿತಿದ್ದ ಅಂಥೋನಿ ಪೀಟರ್ ಘಟನೆಯಲ್ಲಿ ತೀವ್ರ ಗಾಯಗೊಂಡು ಸಾವಿಗೀಡಾಗಿದ್ದಾರೆ. ಈ ಸಂದರ್ಭ ಬೇರೆ ಯಾರು ಕಾರಿನಲ್ಲಿದ್ದರು ಎನ್ನುವ ಮಾಹಿತಿ ತಿಳಿದುಬಂದಿಲ್ಲ.
ಅಂಥೋನಿ ಪೀಟರ್ ಅವರು ಶಿವಮೊಗ್ಗ ಡಯಾಸಿಸ್ ನಲ್ಲಿ ತನ್ನ ಮಾನವೀಯ ಸೇವೆಗಾಗಿ ಹೆಸರು ಗಳಿಸಿದ್ದರು. ಈ ಹಿಂದೆ 2017ರಿಂದ 2023ರ ವರೆಗೆ ಹರಿಹರ ಬ್ಯಾಸಿಲಿಕಾದಲ್ಲಿ ಅಂಥೋನಿ ಪೀಟರ್ ಸೇವೆಯಲ್ಲಿದ್ದರು. ಈ ವೇಳೆ ಮಾಡಿದ ಸಮುದಾಯ ಸೇವೆಯ ಕಾರಣಕ್ಕೆ ಶಿವಮೊಗ್ಗ ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲಿ ಪೀಟರ್ ಬಗ್ಗೆ ವಿಶೇಷ ಮಮಕಾರ ಬೆಳೆದಿತ್ತು. ಹೀಗಾಗಿ ಪೀಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದು ಸ್ಥಳೀಯರಿಗೆ ತೀವ್ರ ಶೋಕ ಉಂಟು ಮಾಡಿದೆ.
Ksrtc bus car accident in Shivamogga, Catholic church priest Fr Antony Peter killed. Fr Antony Peter, parish priest at St Theresa Little Flower of Jesus Church in Shikaripura, met with a tragic end in a road accident involving a KSRTC bus and his Hyundai Eon car on Tuesday, July 23.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm