ಬ್ರೇಕಿಂಗ್ ನ್ಯೂಸ್
23-07-24 09:09 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ.23: ಕೆಎಸ್ಸಾರ್ಟಿಸಿ ಬಸ್ ಮತ್ತು ಹುಂಡೈ ಕಾರು ಅಪಘಾತಕ್ಕೀಡಾಗಿ ಶಿಕಾರಿಪುರದ ಸೈಂಟ್ ಥೆರೆಸಾ ಲಿಟ್ಲ್ ಫ್ಲವರ್ ಚರ್ಚ್ ಪಾದ್ರಿ ಫಾ. ಅಂಥೋನಿ ಪೀಟರ್ (55) ಸಾವನ್ನಪ್ಪಿದ್ದಾರೆ.
ಕೆಎಸ್ಸಾರ್ಟಿಸಿ ಬಸ್ ಕಾರಿನ ಹಿಂಭಾಗಕ್ಕೆ ಡಿಕ್ಕಿಯಾಗಿದೆ ಎನ್ನಲಾಗುತ್ತಿದ್ದು, ಕಾರು ನಜ್ಜುಗುಜ್ಜಾಗಿ ರಸ್ತೆ ಬಿಟ್ಟು ಗದ್ದೆಯತ್ತ ಪಲ್ಟಿಯಾಗಿ ಬಿದ್ದಿದೆ. ಹಿಂದೆ ಕುಳಿತಿದ್ದ ಅಂಥೋನಿ ಪೀಟರ್ ಘಟನೆಯಲ್ಲಿ ತೀವ್ರ ಗಾಯಗೊಂಡು ಸಾವಿಗೀಡಾಗಿದ್ದಾರೆ. ಈ ಸಂದರ್ಭ ಬೇರೆ ಯಾರು ಕಾರಿನಲ್ಲಿದ್ದರು ಎನ್ನುವ ಮಾಹಿತಿ ತಿಳಿದುಬಂದಿಲ್ಲ.
ಅಂಥೋನಿ ಪೀಟರ್ ಅವರು ಶಿವಮೊಗ್ಗ ಡಯಾಸಿಸ್ ನಲ್ಲಿ ತನ್ನ ಮಾನವೀಯ ಸೇವೆಗಾಗಿ ಹೆಸರು ಗಳಿಸಿದ್ದರು. ಈ ಹಿಂದೆ 2017ರಿಂದ 2023ರ ವರೆಗೆ ಹರಿಹರ ಬ್ಯಾಸಿಲಿಕಾದಲ್ಲಿ ಅಂಥೋನಿ ಪೀಟರ್ ಸೇವೆಯಲ್ಲಿದ್ದರು. ಈ ವೇಳೆ ಮಾಡಿದ ಸಮುದಾಯ ಸೇವೆಯ ಕಾರಣಕ್ಕೆ ಶಿವಮೊಗ್ಗ ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲಿ ಪೀಟರ್ ಬಗ್ಗೆ ವಿಶೇಷ ಮಮಕಾರ ಬೆಳೆದಿತ್ತು. ಹೀಗಾಗಿ ಪೀಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದು ಸ್ಥಳೀಯರಿಗೆ ತೀವ್ರ ಶೋಕ ಉಂಟು ಮಾಡಿದೆ.
Ksrtc bus car accident in Shivamogga, Catholic church priest Fr Antony Peter killed. Fr Antony Peter, parish priest at St Theresa Little Flower of Jesus Church in Shikaripura, met with a tragic end in a road accident involving a KSRTC bus and his Hyundai Eon car on Tuesday, July 23.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am