ಬ್ರೇಕಿಂಗ್ ನ್ಯೂಸ್
24-07-24 06:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 24: ಅಂಕೋಲಾದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿರುವ ಲಾರಿಯನ್ನು ಕೊನೆಗೂ ಪತ್ತೆ ಮಾಡಲಾಗಿದೆ. ಭೂಕುಸಿತ ಆಗಿರುವ ಪ್ರದೇಶದಲ್ಲೇ ಗಂಗಾವಳಿ ನದಿಯ ತಟದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಟ್ವೀಟ್ ಮಾಡಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಕ್ಸ್ (ಟ್ವಿಟರ್) ನಲ್ಲಿ ಮಾಹಿತಿ ನೀಡಿದ್ದು, 'ಒಂದು ಟ್ರಕ್ ನೀರಿನಲ್ಲಿರುವುದು ಪತ್ತೆಯಾಗಿದೆ. ನೌಕಾಪಡೆಯ ಡೀಪ್ ಡೈವರ್ಗಳು ಶೀಘ್ರದಲ್ಲೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ನದಿಯಿಂದ ಅದನ್ನು ಮೇಲೆತ್ತಲಿದ್ದಾರೆ. ನದಿಯಲ್ಲಿ ಮಣ್ಣು ಮೇಲೆತ್ತಲು ವಿಶೇಷ ರೀತಿಯ ಲಾಂಗ್ ಆರ್ಮ್ ಬೂಮರ್ ಯಂತ್ರವನ್ನು ಬಳಸಲಾಗುತ್ತಿದೆ ಎಂದಿದ್ದಾರೆ.
ಸುಧಾರಿತ ಡ್ರೋನ್ ಆಧಾರಿತ ಮಣ್ಣು ಅಥವಾ ನೀರಿನಾಳದಲ್ಲಿರುವ ಇರುವ ಲೋಹಗಳನ್ನು ಶೋಧ ಮಾಡಬಲ್ಲ ಸಿಸ್ಟಮ್ ಅನ್ನು ಸಹ ಹುಡುಕಾಟಕ್ಕಾಗಿ ನಿಯೋಜಿಸಲಾಗಿದೆ. ನೀರಿನಲ್ಲಿ ನಾಪತ್ತೆಯಾದ ದೇಹಗಳಿಗಾಗಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಹುಡುಕಾಟ ನಡೆಸುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಗುಡ್ಡ ಕುಸಿತದ ಒಂಬತ್ತನೇ ದಿನ ವಿಶೇಷ ರೀತಿಯ ಯಂತ್ರ ತರಿಸಲಾಗಿದ್ದು ಅದು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾರವಾರ ಎಸ್ಪಿ ನಾರಾಯಣ್, ಇಸ್ರೋ ನೆರವಿನಲ್ಲಿ ಟ್ರಕ್ ಇರುವ ಸ್ಥಳವನ್ನು ಪತ್ತೆ ಮಾಡಲಾಗಿದೆ. ಕಾರ್ಯಾಚರಣೆಗೆ ನೌಕಾಪಡೆಯಿಂದ ಹೆಲಿಕಾಪ್ಟರ್ ನೀಡುವಂತೆ ವಿನಂತಿಸಿದ್ದೇವೆ. ನಿಖರವಾಗಿ ಸ್ಥಳದ ಕುರಿತು ಮಾಹಿತಿ ಪಡೆದ ನಂತರ ಮೃತದೇಹಗಳನ್ನು ಹುಡುಕಾಟ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
The Karnataka government clarified on Wednesday that a truck was located in the Gangavali river amid an ongoing search for Kozhikode native Arjun who was missing after a landslide in Shirur. "One truck has been definitively located in the water and that the naval deep divers will attempt anchoring shortly.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm