ಬ್ರೇಕಿಂಗ್ ನ್ಯೂಸ್
24-07-24 06:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 24: ಅಂಕೋಲಾದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿರುವ ಲಾರಿಯನ್ನು ಕೊನೆಗೂ ಪತ್ತೆ ಮಾಡಲಾಗಿದೆ. ಭೂಕುಸಿತ ಆಗಿರುವ ಪ್ರದೇಶದಲ್ಲೇ ಗಂಗಾವಳಿ ನದಿಯ ತಟದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಟ್ವೀಟ್ ಮಾಡಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಕ್ಸ್ (ಟ್ವಿಟರ್) ನಲ್ಲಿ ಮಾಹಿತಿ ನೀಡಿದ್ದು, 'ಒಂದು ಟ್ರಕ್ ನೀರಿನಲ್ಲಿರುವುದು ಪತ್ತೆಯಾಗಿದೆ. ನೌಕಾಪಡೆಯ ಡೀಪ್ ಡೈವರ್ಗಳು ಶೀಘ್ರದಲ್ಲೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ನದಿಯಿಂದ ಅದನ್ನು ಮೇಲೆತ್ತಲಿದ್ದಾರೆ. ನದಿಯಲ್ಲಿ ಮಣ್ಣು ಮೇಲೆತ್ತಲು ವಿಶೇಷ ರೀತಿಯ ಲಾಂಗ್ ಆರ್ಮ್ ಬೂಮರ್ ಯಂತ್ರವನ್ನು ಬಳಸಲಾಗುತ್ತಿದೆ ಎಂದಿದ್ದಾರೆ.
ಸುಧಾರಿತ ಡ್ರೋನ್ ಆಧಾರಿತ ಮಣ್ಣು ಅಥವಾ ನೀರಿನಾಳದಲ್ಲಿರುವ ಇರುವ ಲೋಹಗಳನ್ನು ಶೋಧ ಮಾಡಬಲ್ಲ ಸಿಸ್ಟಮ್ ಅನ್ನು ಸಹ ಹುಡುಕಾಟಕ್ಕಾಗಿ ನಿಯೋಜಿಸಲಾಗಿದೆ. ನೀರಿನಲ್ಲಿ ನಾಪತ್ತೆಯಾದ ದೇಹಗಳಿಗಾಗಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಹುಡುಕಾಟ ನಡೆಸುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಗುಡ್ಡ ಕುಸಿತದ ಒಂಬತ್ತನೇ ದಿನ ವಿಶೇಷ ರೀತಿಯ ಯಂತ್ರ ತರಿಸಲಾಗಿದ್ದು ಅದು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾರವಾರ ಎಸ್ಪಿ ನಾರಾಯಣ್, ಇಸ್ರೋ ನೆರವಿನಲ್ಲಿ ಟ್ರಕ್ ಇರುವ ಸ್ಥಳವನ್ನು ಪತ್ತೆ ಮಾಡಲಾಗಿದೆ. ಕಾರ್ಯಾಚರಣೆಗೆ ನೌಕಾಪಡೆಯಿಂದ ಹೆಲಿಕಾಪ್ಟರ್ ನೀಡುವಂತೆ ವಿನಂತಿಸಿದ್ದೇವೆ. ನಿಖರವಾಗಿ ಸ್ಥಳದ ಕುರಿತು ಮಾಹಿತಿ ಪಡೆದ ನಂತರ ಮೃತದೇಹಗಳನ್ನು ಹುಡುಕಾಟ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
The Karnataka government clarified on Wednesday that a truck was located in the Gangavali river amid an ongoing search for Kozhikode native Arjun who was missing after a landslide in Shirur. "One truck has been definitively located in the water and that the naval deep divers will attempt anchoring shortly.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm