ಬ್ರೇಕಿಂಗ್ ನ್ಯೂಸ್
26-07-24 09:27 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 26: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣ ರಾಜ್ಯದಲ್ಲಿ ರಾಜಕೀಯ ಜಟಾಪಟಿಗೆ ಕಾರಣವಾಗಿರುವಾಗಲೇ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮುಡಾ ನಿವೇಶನ ಪಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಮುಡಾ ನಿವೇಶನ ಬದಲಿಗೆ ಸೈಟ್ ಪಡೆದುಕೊಂಡಿರುವ ಬಿಜೆಪಿ-ಜೆಡಿಎಸ್ ನಾಯಕರ ಪಟ್ಟಿ ಬಿಡುಗಡೆ ಮಾಡಿ ಬೈರತಿ ಸುರೇಶ್ ವಿಪಕ್ಷಗಳಿಗೆ ನೇರ ಟಾಂಗ್ ನೀಡಿದ್ದಾರೆ. ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್ಡಿ ಕುಮಾರಸ್ವಾಮಿ ಅವರೂ ಮುಡಾ ನಿವೇಶನ ಪಡೆದವರಲ್ಲಿ ಇದ್ದಾರೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವ ಸುರೇಶ್, ಸಿದ್ದರಾಮಯ್ಯನವರ ಕುಟುಂಬಕ್ಕೆ ಪರ್ಯಾಯ ನಿವೇಶನ ದೊರೆತಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರೂ ಮುಡಾದಿಂದ ನಿವೇಶನ ಪಡೆದಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮುಡಾದಿಂದ 21 ಸಾವಿರ ಚದರ ಅಡಿ ಜಾಗ ಮಂಜೂರಾಗಿದ್ದು, ಬಿಜೆಪಿ ಮುಖಂಡರಾದ ಎಚ್.ವಿಶ್ವನಾಥ್ ಮತ್ತಿತರರಿಗೂ ನಿವೇಶನ ಹಂಚಿಕೆ ಮಾಡಲಾಗಿದೆ ಎಂದರು.
ಜೆಡಿಎಸ್ ಶಾಸಕ ಜಿಟಿ ದೇವೇಗೌಡರಿಗೆ ಎರಡು ಕಡೆ ಪರ್ಯಾಯ ಜಮೀನು ಮಂಜೂರು ಮಾಡಲಾಗಿದೆ ಎಂದು ಸಚಿವ ಸುರೇಶ್ ಹೇಳಿದ್ದಾರೆ. ವಿರೋಧ ಪಕ್ಷಗಳಿಗೆ ಲಗತ್ತಿಸಿರುವ ಇತರ ರಾಜಕೀಯ ನಾಯಕರಿಗೆ ಮುಡಾ ನೀಡಿರುವ ಪರ್ಯಾಯ ನಿವೇಶನಗಳ ಪಟ್ಟಿಯನ್ನೂ ಅವರು ಬಿಡುಗಡೆ ಮಾಡಿದ್ದಾರೆ.
ಮುಡಾದಿಂದ ಪರ್ಯಾಯ ನಿವೇಶನಗಳನ್ನು ಪಡೆದಿರುವ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಹೆಸರನ್ನು ಬಹಿರಂಗಪಡಿಸಲು ಅವಕಾಶ ನೀಡುವಂತೆ ಸ್ಪೀಕರ್ ಯುಟಿ ಖಾದರ್ ಅವರನ್ನು ಒತ್ತಾಯಿಸಿದ್ದೆ. ಆದರೆ, ಸ್ಪೀಕರ್ ಇದಕ್ಕೆ ಅನುಮತಿ ನಿರಾಕರಿಸಿದ್ದರು ಎಂದು ಹೇಳಿದರು.
To counter allegations by the opposition BJP and JD(S) of irregularities in allotment of sites to Karnataka Chief Minister Siddaramaiah’s wife by the Mysuru Urban Development Authority (MUDA), Urban Development Minister Byrathi Suresh released a list of beneficiaries that included Union Industries Minister H.D. Kumaraswamy, JD(S) MLAs S. R. Mahesh and G.T. Deve Gowda, MLC C.N. Manje Gowda, and BJP MLC H. Vishwanath.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm