ಬ್ರೇಕಿಂಗ್ ನ್ಯೂಸ್
26-07-24 09:58 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.26: ಡಿಸಿಎಂ ಡಿಕೆಶಿ ಬಯಕೆಯಂತೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ ಪಾಟೀಲ್, ಜನರ ಅಪೇಕ್ಷೆಯಂತೆ ರಾಮನಗರ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಲಾಗಿದೆ. ಇದರಲ್ಲಿ ಬೇರೆ ಯಾವುದೇ ಉದ್ದೇಶ ಇಲ್ಲ ಎಂದರು.
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ರಾಮನಗರ ಜಿಲ್ಲೆಯ ಕಾಂಗ್ರೆಸ್ ನಾಯಕರ ನಿಯೋಗ ಭೇಟಿಯಾಗಿತ್ತು. ಜಿಲ್ಲೆಯ ಅಭಿವೃದ್ದಿಯ ದೃಷ್ಟಿಯಿಂದ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಬೇಕು ಎಂದು ಮನವಿ ಮಾಡಿತ್ತು. ಇದೀಗ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಹಿಂದೊಮ್ಮೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾಗವಾಗಿದ್ದ ರಾಮನಗರವನ್ನು 2007ರಲ್ಲಿ ಪ್ರತ್ಯೇಕ ಜಿಲ್ಲಾ ಕೇಂದ್ರವಾಗಿ ಮಾಡಲಾಗಿತ್ತು. ರಾಮನಗರ ತಾಲ್ಲೂಕಿನಲ್ಲಿ ಜಿಲ್ಲಾ ಕೇಂದ್ರದ ಜೊತೆಗೆ ಮೂರು ಇತರ ತಾಲ್ಲೂಕುಗಳಾದ ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿಯೊಂದಿಗೆ ಪುನರ್ ನಿರ್ಮಾಣ ಮಾಡಲಾಗಿತ್ತು. ಇದೀಗ ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ. ಬೆಂಗಳೂರು ನಗರವನ್ನು ವಿಸ್ತರಿಸುವುದು ಮತ್ತು ಗ್ರೇಟರ್ ಬೆಂಗಳೂರು ಆಗಿ ಅಭಿವೃದ್ಧಿ ಪಡಿಸುವ ದೂರದೃಷ್ಟಿ ಇದರ ಹಿಂದಿದೆ. ಜಿಲ್ಲೆಯ ಹೆಸರು ಬದಲಾಗುತ್ತಲೇ ಭೂಮಿಯ ದರ ದುಪ್ಪಟ್ಟಾಗಿದೆ.
The Greater Bengaluru Governance Bill, 2024, which was tabled in the Karnataka Legislative Assembly on Tuesday, is loaded with many new provisions to tax different stakeholders, including common citizens.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm