ಬ್ರೇಕಿಂಗ್ ನ್ಯೂಸ್
31-07-24 09:57 pm HK News Desk ಕರ್ನಾಟಕ
ಹಾಸನ, ಜುಲೈ.31: ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ಶಿರಾಡಿ ಘಾಟ್ ರಸ್ತೆಯಲ್ಲಿ ಬುಧವಾರ ಸಂಜೆ ಮತ್ತೆ ಗುಡ್ಡ ಕುಸಿತವಾಗಿದ್ದು ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿಕೊಂಡಿದೆ. ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲು ಬಳಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ.
ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿದ್ದು ಅದರ ಚಾಲಕರು ಹೊರಬರಲು ಪರದಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಮೂವರು ಚಾಲಕರನ್ನು ರಕ್ಷಿಸಿದ್ದಾರೆ. ಇದೇ ವೇಳೆ, ಸಕಲೇಶಪುರದ ದೊಡ್ಡತಪ್ಲು ಬಳಿ ರೈಲ್ವೆ ಹಳಿಯ ಮೇಲೂ ಗುಡ್ಡ ಕುಸಿದಿದ್ದು ಪೂರ್ತಿ ಸಂಪರ್ಕ ಕಡಿತಗೊಂಡಿದೆ. ಟ್ಯಾಂಕರ್ ಒಂದು ರಸ್ತೆಯಿಂದ ಪಲ್ಟಿಯಾಗಿದ್ದು ರೈಲು ಹಳಿಯತ್ತ ಬೀಳುವ ಹಂತದಲ್ಲಿ ನಿಂತುಬಿಟ್ಟಿದೆ.


ಈಗಾಗಲೇ ಎಡಕುಮೇರಿ ಬಳಿ ಗುಡ್ಡ ಕುಸಿತದಿಂದ ಸಕಲೇಶಪುರ- ಮಂಗಳೂರು ರೈಲ್ವೆ ಮಾರ್ಗ ಬಂದ್ ಆಗಿದ್ದು ತ್ವರಿತಗತಿಯಲ್ಲಿ ಅಲ್ಲಿ ಕಾಮಗಾರಿ ನಡೆಯುತ್ತಿತ್ತು. ಇದೀಗ ದೊಡ್ಡತಪ್ಲು ಬಳಿ ರೈಲ್ವೇ ಹಳಿಯ ಮೇಲೆ ಮಣ್ಣು ಕುಸಿತಗೊಂಡಿದ್ದು ದುರಸ್ತಿ ಮಾಡಲು ಸಂಕಷ್ಟ ಎದುರಾಗಿದೆ. ಎಡಕುಮೇರಿ ಬಳಿಗೆ ಸಕಲೇಶಪುರದಿಂದಲೇ ಪ್ರತಿನಿತ್ಯ ಕಾರ್ಮಿಕರು ಹಾಗೂ ತಿಂಡಿ, ಊಟ ಇನ್ನಿತರ ಸಾಮಾಗ್ರಿಗಳನ್ನು ಗೂಡ್ಸ್ ರೈಲಿನಲ್ಲಿ ಸಾಗಿಸುತ್ತಿದ್ದರು. ಇದೀಗ ಮಣ್ಣು ಕುಸಿದಿರುವುದರಿಂದ ರಸ್ತೆ ದುರಸ್ತಿಗೆ ತೆರಳುವುದಕ್ಕೂ ಸಕಲೇಶಪುರ ರೈಲು ಮಾರ್ಗದಿಂದ ಸಂಪರ್ಕ ಕಟ್ ಆಗಿದೆ.
Heavy rain in Mangalore cases Landslide again at Shiradi Ghat, two container trucks under soil. The incident took place at Doddataplu in Sakleshpur taluk on Wednesday evening, burying several vehicles under the debris.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm