ಬ್ರೇಕಿಂಗ್ ನ್ಯೂಸ್
05-08-24 12:24 pm HK News Desk ಕರ್ನಾಟಕ
ರಾಮನಗರ, ಆ.05: ಪಿಎಸ್ಐ ಪರಶುರಾಮ್ ಸಾವು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕುಂಬಳಗೂಡು ಬಳಿ ನಡೆದಿದೆ.
ಬೆಂಗಳೂರು ಸಿಸಿಬಿ ಅಪರಾಧ ವಿಭಾಗದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ತಿಮ್ಮೇಗೌಡ ಎಂದು ತಿಳಿದುಬಂದಿದೆ. ಅವರು ಕುಂಬಳಗೂಡು ಬಳಿಯ ಖಾಸಗಿ ಲೇಔಟ್ನಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಈ ಹಿಂದೆ ಬಿಡದಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದರು.
ಸ್ಥಳಕ್ಕೆ ತಿಮ್ಮೇಗೌಡ ಅವರ ಕುಟುಂಬಸ್ಥರು ಬಂದಿದ್ದಾರೆ. ಸ್ಥಳದಲ್ಲಿ ಸದ್ಯ ಯಾವುದೇ ಡೆತ್ ನೋಟ್ ದೊರೆತಿಲ್ಲ. ಲೋಕಾಯುಕ್ತದಲ್ಲಿ ತಿಮ್ಮೇಗೌಡ ಅವರ ವಿರುದ್ಧ ಇತ್ತೀಚೆಗೆ ಪ್ರಕರಣವೊಂದು ದಾಖಲಾಗಿತ್ತು.
ಅಲ್ಲದೇ ಅತ್ತಿಬೆಲೆಯಲ್ಲಿ ಕೆಲಸ ಮಾಡುತ್ತಿದ್ದಾಗ ತಿಮ್ಮೇಗೌಡ ಅವರು ಅಮಾನತುಗೊಂಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ಮಲಾಗಿದೆ. ತನಿಖೆ ನಡೆಯುತ್ತಿದೆ. ಬಳಿಕ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ.
Bangalore CCB Police inspector Thimmegowda commits suicide by hanging to tree. He was working as CCB inspector in Bangalore. Recently Yadagiri PSI had died under suspicious way.
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 12:32 pm
Mangalore Correspondent
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm