ಬ್ರೇಕಿಂಗ್ ನ್ಯೂಸ್
09-08-24 03:36 pm HK News Desk ಕರ್ನಾಟಕ
ಶಿವಮೊಗ್ಗ, ಆ.09: ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರ ತಾಲೂಕು ಮತ್ತಿಕೈ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಂಪಕಾಪುರ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ.
ಚಂಪಕಾಪುರ ಗ್ರಾಮದ ನಿವಾಸಿ ರಾಜೇಶ್ ಎಂಬವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ (12) ಹಾಗೂ ಸಂಪದ (6) ಮೃತ ದುರ್ದೈವಿಗಳು. ಕೌಟಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಬಾವಿಗೆ ಬಿದ್ದಿದ್ದ ಮೂವರನ್ನೂ ಗ್ರಾಮಸ್ಥರು ರಕ್ಷಿಸಲು ಪ್ರಯತ್ನಿಸಿದರು. ಆದರೆ, ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಬಾವಿಯಿಂದ ಹೊರ ತೆಗೆಯುವಷ್ಟರಲ್ಲಿ ಮೂವರೂ ಮೃತರಾಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ವಾಣಿ ಪತಿ ರಾಜೇಶ್ ಮತ್ತಿಕೈ ಗ್ರಾಮದಲ್ಲಿ ಟಿವಿ ರಿಪೇರಿ ಕೆಲಸ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಹೊಸನಗರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ತಾಯಿ, ಮಕ್ಕಳಿಬ್ಬರ ಸಾವಿನ ಕುರಿತು ಮಾತನಾಡಿರುವ ಸ್ಥಳೀಯರಾದ ಸುಬ್ರಮಣ್ಯ ಅವರು, ಚಂಪಕಪುರದ ರಾಜೇಶ್ ಅವರ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು ನಮಗೆ ಅಚ್ಚರಿ ತಂದಿದೆ. ರಾಜೇಶ್ ಟಿವಿ ರಿಪೇರಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾನೆ. ಆತ ಒಳ್ಳೆಯ ವ್ಯಕ್ತಿಯಾಗಿದ್ದಾನೆ. ಆದರೆ ಇವರ ಆತ್ಮಹತ್ಯೆ ಮಾಡಿಕೊಂಡಿದ್ದು ನಮಗೆ ಬೇಸರವಾಗಿದೆ ಎಂದು ತಿಳಿಸಿದ್ದಾರೆ. ಪೊಲೀಸರ ತನಿಖೆ ಬಳಿಕವೇ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಲಿದೆ.
Shivamogga mother commits suicide along with her two children. The deceased mother were having some family issues. Incident came to light in Hosanagara.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm