ಬ್ರೇಕಿಂಗ್ ನ್ಯೂಸ್
09-08-24 03:36 pm HK News Desk ಕರ್ನಾಟಕ
ಶಿವಮೊಗ್ಗ, ಆ.09: ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರ ತಾಲೂಕು ಮತ್ತಿಕೈ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಂಪಕಾಪುರ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ.
ಚಂಪಕಾಪುರ ಗ್ರಾಮದ ನಿವಾಸಿ ರಾಜೇಶ್ ಎಂಬವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ (12) ಹಾಗೂ ಸಂಪದ (6) ಮೃತ ದುರ್ದೈವಿಗಳು. ಕೌಟಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಬಾವಿಗೆ ಬಿದ್ದಿದ್ದ ಮೂವರನ್ನೂ ಗ್ರಾಮಸ್ಥರು ರಕ್ಷಿಸಲು ಪ್ರಯತ್ನಿಸಿದರು. ಆದರೆ, ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಬಾವಿಯಿಂದ ಹೊರ ತೆಗೆಯುವಷ್ಟರಲ್ಲಿ ಮೂವರೂ ಮೃತರಾಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ವಾಣಿ ಪತಿ ರಾಜೇಶ್ ಮತ್ತಿಕೈ ಗ್ರಾಮದಲ್ಲಿ ಟಿವಿ ರಿಪೇರಿ ಕೆಲಸ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಹೊಸನಗರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ತಾಯಿ, ಮಕ್ಕಳಿಬ್ಬರ ಸಾವಿನ ಕುರಿತು ಮಾತನಾಡಿರುವ ಸ್ಥಳೀಯರಾದ ಸುಬ್ರಮಣ್ಯ ಅವರು, ಚಂಪಕಪುರದ ರಾಜೇಶ್ ಅವರ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು ನಮಗೆ ಅಚ್ಚರಿ ತಂದಿದೆ. ರಾಜೇಶ್ ಟಿವಿ ರಿಪೇರಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾನೆ. ಆತ ಒಳ್ಳೆಯ ವ್ಯಕ್ತಿಯಾಗಿದ್ದಾನೆ. ಆದರೆ ಇವರ ಆತ್ಮಹತ್ಯೆ ಮಾಡಿಕೊಂಡಿದ್ದು ನಮಗೆ ಬೇಸರವಾಗಿದೆ ಎಂದು ತಿಳಿಸಿದ್ದಾರೆ. ಪೊಲೀಸರ ತನಿಖೆ ಬಳಿಕವೇ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಲಿದೆ.
Shivamogga mother commits suicide along with her two children. The deceased mother were having some family issues. Incident came to light in Hosanagara.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm