ಬ್ರೇಕಿಂಗ್ ನ್ಯೂಸ್
10-08-24 11:19 am HK News Desk ಕರ್ನಾಟಕ
ಹಾಸನ, ಆಗಸ್ಟ್ 10: ಸಕಲೇಶಪುರ ಬಳಿಯ ರೈಲ್ವೇ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದ್ದು ಮರಗಳ ಸಮೇತವಾಗಿ ರೈಲ್ವೆ ಹಳಿಗೆ ಬಿದ್ದಿದೆ. ಇದರಿಂದ ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಮತ್ತೆ ಸ್ಥಗಿತಗೊಂಡಿದೆ.
ಮಣ್ಣು ಕುಸಿದಿರುವ ಘಟನೆ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಸಮೀಪದ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದೆ. ಶುಕ್ರವಾರ (ಆಗಸ್ಟ್ 9) ಮಧ್ಯರಾತ್ರಿ ಘಟನೆ ನಡೆದಿದ್ದು ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರಕ್ಕೆ ತೊಡಕಾಗಿದೆ.



ಇದರಿಂದ ಮಧ್ಯರಾತ್ರಿ ಈ ದಾರಿಯಲ್ಲಿ ಬೆಂಗಳೂರು ತೆರಳುತ್ತಿದ್ದ ರೈಲುಗಳು ಸಕಲೇಶಪುರ, ಯಡಕುಮೇರಿ, ಶಿರಿಬಾಗಿಲು, ಆಲೂರು ಸೇರಿ ಆರು ಕಡೆ ಆರು ನಿಂತಿದ್ದವು. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ರೈಲುಗಳಲ್ಲಿ ಸಾವಿರಾರು ಪ್ರಯಾಣಿಕರು ಇದ್ದು ಪರ್ಯಾಯ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. ಮಣ್ಣು ತೆರವು ಕಾರ್ಯಾಚರಣೆ ಬೆಳಗ್ಗಿನ ವೇಳೆಗೆ ಆರಂಭಿಸಲಾಗಿದೆ.
A massive landslide occurred on the railway track near Ballupete in Sakleshpur Taluk, causing soil and trees to fall onto the tracks between kilometer markers 42 and 43. This incident has disrupted train services on the Hassan-Mangaluru route.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm