ಬ್ರೇಕಿಂಗ್ ನ್ಯೂಸ್
10-08-24 11:19 am HK News Desk ಕರ್ನಾಟಕ
ಹಾಸನ, ಆಗಸ್ಟ್ 10: ಸಕಲೇಶಪುರ ಬಳಿಯ ರೈಲ್ವೇ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದ್ದು ಮರಗಳ ಸಮೇತವಾಗಿ ರೈಲ್ವೆ ಹಳಿಗೆ ಬಿದ್ದಿದೆ. ಇದರಿಂದ ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಮತ್ತೆ ಸ್ಥಗಿತಗೊಂಡಿದೆ.
ಮಣ್ಣು ಕುಸಿದಿರುವ ಘಟನೆ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಸಮೀಪದ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದೆ. ಶುಕ್ರವಾರ (ಆಗಸ್ಟ್ 9) ಮಧ್ಯರಾತ್ರಿ ಘಟನೆ ನಡೆದಿದ್ದು ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರಕ್ಕೆ ತೊಡಕಾಗಿದೆ.
ಇದರಿಂದ ಮಧ್ಯರಾತ್ರಿ ಈ ದಾರಿಯಲ್ಲಿ ಬೆಂಗಳೂರು ತೆರಳುತ್ತಿದ್ದ ರೈಲುಗಳು ಸಕಲೇಶಪುರ, ಯಡಕುಮೇರಿ, ಶಿರಿಬಾಗಿಲು, ಆಲೂರು ಸೇರಿ ಆರು ಕಡೆ ಆರು ನಿಂತಿದ್ದವು. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ರೈಲುಗಳಲ್ಲಿ ಸಾವಿರಾರು ಪ್ರಯಾಣಿಕರು ಇದ್ದು ಪರ್ಯಾಯ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. ಮಣ್ಣು ತೆರವು ಕಾರ್ಯಾಚರಣೆ ಬೆಳಗ್ಗಿನ ವೇಳೆಗೆ ಆರಂಭಿಸಲಾಗಿದೆ.
A massive landslide occurred on the railway track near Ballupete in Sakleshpur Taluk, causing soil and trees to fall onto the tracks between kilometer markers 42 and 43. This incident has disrupted train services on the Hassan-Mangaluru route.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am