ಬ್ರೇಕಿಂಗ್ ನ್ಯೂಸ್
19-08-24 03:03 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.19: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ವಿಚಾರದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತರೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟ ಘಟನೆ ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದಿದೆ.
ಸಾಮಾಜಿಕ ಕಾರ್ಯಕರ್ತ ಹಾಗೂ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದ ಬೆಂಗಳೂರಿನ ಸಿ.ಕೆ ರವಿಚಂದ್ರನ್ (63) ಮೃತಪಟ್ಟವರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ದಲಿತ ಅಲ್ಪಸಂಖ್ಯಾತರ ಸಂಘದಿಂದ ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ವೇಳೆ ಸಂಘಟನೆಯ ಪರವಾಗಿ ಬಂದಿದ್ದವರನ್ನು ಹೆಸರೆತ್ತಿ ರವಿಚಂದ್ರನ್ ಮಾಧ್ಯಮದವರಿಗೆ ಪರಿಚಯ ಮಾಡುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ.
ಕೂಡಲೇ ಅವರನ್ನು ಆಟೋದಲ್ಲಿ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಸಿ ಕೆ ರವಿಚಂದ್ರನ್ ಅವರು ಎಡ ಮತ್ತು ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದರು.
Social activist C K Ravichandran dies of heart attack while holding press meet at press club in Bangalore. He was rushed to Fortis hospital but he breathed his last on his way.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
17-03-25 11:29 am
Mangalore Correspondent
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm