ಬ್ರೇಕಿಂಗ್ ನ್ಯೂಸ್
21-08-24 12:26 pm Bangalore Correspondent ಕರ್ನಾಟಕ
ಬೆಂಗಳೂರು, ಆ.21: ಸೋಮವಾರ ರಾತ್ರಿ ನಗರದಲ್ಲಿ ತಮ್ಮ ಮಗುವಿನ ಜೊತೆ ತೆರಳುತ್ತಿದ್ದ ದಂಪತಿಯ ಕಾರಿನ ಮೇಲೆ ಕಲ್ಲು ಎತ್ತಿ ಹಾಕುವ ಮೂಲಕ ಯುವಕನೋರ್ವ ಪುಂಡಾಟ ನಡೆಸಿದ್ದಾನೆ.
ಪೊಲೀಸರ ಪ್ರಕಾರ, ಕೋರಮಂಗಲದ ಪಬ್ನಲ್ಲಿ ಬೌನ್ಸರ್ ಆಗಿರುವ 26 ವರ್ಷದ ನವೀನ್ ರೆಡ್ಡಿ ಎಂಬಾತ ಬೈಕ್ ನಲ್ಲಿ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿ ದಾಂದಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ್ದು ಇದನ್ನು ಕಂಡ ಕಾರಿನಲ್ಲಿ ಕುಳಿತ್ತಿದ್ದ ಮಗು ಮತ್ತು ಮಹಿಳೆ ಕಿರುಚಿಕೊಂಡಿದ್ದಾರೆ
ಅಷ್ಟಕ್ಕೆ ಸುಮ್ಮನಾಗದ ನವೀನ್ ಕಾರಿನ ಗಾಜು ಇಳಿಸುವಂತೆ ಕೂಗಾಡಿದ್ದಾನೆ. ಅದಕ್ಕೆ ಚಾಲಕ ಕಾರಿನಲ್ಲಿ ಮಗುವಿದೆ ಎಂದು ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು ದಾಂದಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ರೆಡ್ಡಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ ಸವಾರ ಕಾರಿನ ವೈಪರ್ ಗೆ ಹಾನಿ ಮಾಡಿದ್ದು, ವಿಂಡ್ ಶೀಲ್ಡ್ ಒಡೆಯಲು ಯತ್ನಿಸಿದ್ದಾನೆ. ರಸ್ತೆಯಲ್ಲಿ ನಡೆದ ಗಲಾಟೆಯನ್ನು ಕಂಡ ದಾರಿಹೋಕರು ರೆಡ್ಡಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
Glass shattered, but so are his chances of roaming free—Road rage ends in handcuffs!#weserveweprotect pic.twitter.com/9icsVASuhC
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) August 21, 2024
Another scary incident took place in Bengaluru’s Sarjapur road where a miscreant harassed a couple inside the car and broke the glass of a car. The video took the internet by storm and Bengaluru police advised residents to call 112 in such emergency situations.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm