ಬ್ರೇಕಿಂಗ್ ನ್ಯೂಸ್
21-08-24 03:25 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 21: ಬಾಂಗ್ಲಾ ರೀತಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂಬ ಎಂ.ಎಲ್.ಸಿ. ಐವಾನ್ ಡಿಸೋಜಾ ಹೇಳಿಕೆಗೆ ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ. ಆತ ಐವಾನ್ ಡಿಸೋಜಾ ಅಲ್ಲಾ.. ಹೈವಾನ್ ಡಿಸೋಜಾ ಆಗಿದ್ದಾನೆ. ಕೂಡಲೇ ಆತನನ್ನು ಎಂ.ಎಲ್.ಸಿ. ಸ್ಥಾನದಿಂದ ಕಿತ್ತು ಬಿಸಾಕಬೇಕು ಎಂದು ಆಗ್ರಹಿಸಿದ್ದಾರೆ.
ಐವಾನ್ ಹೇಳಿಕೆಯಿಂದ ಇಡೀ ದೇಶ ತಲೆತಗ್ಗಿಸುವ ಸ್ಥಿತಿಯಾಗಿದೆ. ಯಾರು ಯಾರು ಈ ರೀತಿಯ ಹೇಳಿಕೆ ನೀಡಿದ್ದಾರೋ ಅವರೆಲ್ಲರೂ ರಾಷ್ಟ್ರದ್ರೋಹಿಗಳೇ. ಅವರೆಲ್ಲರ ಮೇಲೂ ಸುಮೊಟೋ ಕೇಸು ದಾಖಲಿಸಬೇಕು. ಕೃಷ್ಣ ಭೈರೇಗೌಡ ಏನೂ ಮೇಲಿಂದ ಕೆಳಗೆ ಬಂದಿಲ್ಲ. ಈ ರೀತಿಯ ಹೇಳಿಕೆ ನೀಡಿದವರೆಲ್ಲರೂ ದೇಶದ್ರೋಹಿಗಳೇ. ಬಾಂಗ್ಲಾದಲ್ಲಿ ಎಲ್ಲ ಸಮುದಾಯದವರ ಅತ್ಯಾಚಾರ, ಕೊಲೆ ಆದವು. ಇವರು ಯಾರನ್ನೊ ತೃಪ್ತಿಪಡಿಸಲು ಹೇಳಿಕೆ ನೀಡಿದ್ದಾರೆ. ಇದು ಗಾಂಧೀಜಿಗೆ ಅವಮಾನ ಮಾಡಿದಂತೆ.

ಇದು ದೇಶದ ನಾಗರಿಕರನ್ನು ತಲೆ ತಗ್ಗಿಸುವಂತೆ ಮಾಡಿದೆ. ಇದನ್ನು ಕಾಂಗ್ರೆಸ್ನ ಯಾವ ನಾಯಕರು ವಿರೋಧಿಸಿಲ್ಲ. ಐವಾನ್ ಡಿಸೋಜ ಅವರನ್ನು ಪರಿಷತ್ ಸದಸ್ಯ ಸ್ಥಾನದಿಂದ ಕಿತ್ತು ಹಾಕಬೇಕು. ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಸ್ವಾತಂತ್ರ್ಯ ಹೋರಾಟ ಸಮಯದಲ್ಲಿ ಕ್ರಾಂತಿ ಇತ್ತು, ಅತ್ಯಾಚಾರ ಇರಲಿಲ್ಲ. ಆಗ ಕೊಲೆಗಳೂ ಆಗುತ್ತಿರಲಿಲ್ಲ.
ಬಾಂಗ್ಲಾ ಪರ ಹೇಳಿಕೆ ಇಲ್ಲಿಯ ಮುಸಲ್ಮಾನರಿಗೆ ದಂಗೆ, ಅತ್ಯಾಚಾರ, ಕೊಲೆ ಮಾಡಲು ಪ್ರೋತ್ಸಾಹ ನೀಡಿದಂತೆ. ಇದಕ್ಕೆ ಬೆಂಬಲ ನೀಡಿದವರೆಲ್ಲರೂ ರಾಷ್ಟ್ರದ್ರೋಹಿಗಳು. ಹೈವಾನ್ ಡಿಸೋಜಾನನ್ನು ಮೊದಲು ಕಿತ್ತು ಬಿಸಾಕಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
Mangalore Ivan dsouza remarks on provocative speech, Eshwarappa slams Ivan says he's anti national. Karnataka Congress leader Ivan D'Souza threatened Governor Thawar Chand Gehlot of facing a "Bangladesh-like fate" if he does not withdraw his order for probe against Chief Minister Siddaramaiah.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm