ಬ್ರೇಕಿಂಗ್ ನ್ಯೂಸ್
24-08-24 10:46 pm HK News Desk ಕರ್ನಾಟಕ
ಧಾರವಾಡ, ಆ 24: ಅಲ್ತಾಫ್ ಎನ್ನುವ ವ್ಯಕ್ತಿ ಹಿಂದೂ ಯುವತಿ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಕೊಲೆ ಮಾಡಲೆಂದೇ ಆಕೆಯನ್ನು ಪರಿಚಯ ಮಾಡಿಕೊಂಡಿದ್ದ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಕಳದಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ನಾವು ಕಳೆದ 25 ವರ್ಷಗಳಿಂದ ಹೇಳುತ್ತಾ ಬಂದಿದ್ದೇವೆ. ಯೋಚನೆ ಮಾಡಿ ಪ್ರೀತಿ ಮಾಡಿ ಎಂದು, ನಿಮ್ಮ ಕಣ್ಣು ಇನ್ನೂ ತೆರೆದಿಲ್ಲ ಎಂದರೆ ಏನು ಹೇಳಬೇಕು? ಹಿಂದೂ ಯುವತಿಯನ್ನು ಆತ ಇನ್ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡಿದ್ದ. ನೇಹಾ ಘಟನೆಯಲ್ಲಿ 23 ಬಾರಿ ಚಾಕು ಹಾಕಲಾಗಿತ್ತು. ಇದೊಂದು ಲವ್ ಜಿಹಾದ್, ಹಿಂದೂ ಹೆಣ್ಣು ಮಕ್ಕಳನ್ನು ಪ್ರೀತಿ ಮಾಡಿ ಮತಾಂತರ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಕಾರ್ಕಳದಲ್ಲಿ ನಡೆದಿದ್ದು ಸಾಮೂಹಿಕ ಅತ್ಯಾಚಾರವಾಗಿದೆ. ಅಲ್ತಾಫ್ ಎಂಬಾತ ಅತ್ಯಂತ ಕ್ರೌರ್ಯವಾಗಿ ಯುವತಿಯನ್ನು ತನ್ನ ಸಹಚರರೊಂದಿಗೆ ಕರೆದುಕೊಂಡು ಹೋಗಿ ಯುವತಿಗೆ ಮತ್ತು ಬರುವ ಔಷಧಿ ಕೊಟ್ಟು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬ ಮಾಹಿತಿ ಇದೆ. ಅವನ ಜೊತೆ ಗೆಳೆಯರು ಇದ್ದರೂ ಎಂಬುದು ಬಹಿರಂಗವಾಗಲಿ ಎಂದು ಅವರು ಆಗ್ರಹಿಸಿದ್ದಾರೆ.
ಇಷ್ಟಾದರೂ ಕೂಡ ಹಿಂದೂ ಹುಡುಗಿಯರಿಗೆ ಬುದ್ಧಿ ಬಂದಿಲ್ಲ ಎಂದರೆ ಹೇಗೆ? ಇನ್ನಾದರೂ ಪಾಠ ಕಲಿಯಿರಿ. ಮೌಲ್ವಿಗಳು ಇಂತಹ ಪ್ರಕರಣಗಳನ್ನು ತಡೆಯಬೇಕು. ರಾಜ್ಯದಲ್ಲಿ ಒಂದೇ ವಾರದಲ್ಲಿ 18 ಪ್ರಕರಣಗಳು ನಡೆದಿದ್ದು, ಪೊಲೀಸ್ ಇಲಾಖೆ ಇದನ್ನು ಮುಚ್ಚಿ ಹಾಕುವ ಕೆಲಸ ಮಾಡಬಾರದು. ಆ ಯುವತಿಗೆ ನ್ಯಾಯ ಸಿಗಬೇಕು. ಕಾರ್ಕಳದ ಮುಸ್ಲಿಂರಿಗೆ ಬಹಿಷ್ಕಾರ ಹಾಕಬೇಕು. ಕೋರ್ಟ್ ಕೂಡ ಈ ಬಗ್ಗೆ ಬೇಗ ನಿರ್ಧಾರ ತೆಗೆದುಕೊಳ್ಳಬೇಕು. ಯಾವ ವಕೀಲರು ಕೂಡ ಆ ಆರೋಪಿಗಳ ಪರ ವಕಾಲತ್ತು ವಹಿಸಬಾರದು ಎಂದು ಆಗ್ರಹಿಸಿದ್ದಾರೆ.
Karkala rape case, Pramod Muthalik slams at hindu girls says open eyes now.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm