ಬ್ರೇಕಿಂಗ್ ನ್ಯೂಸ್
24-08-24 10:46 pm HK News Desk ಕರ್ನಾಟಕ
ಧಾರವಾಡ, ಆ 24: ಅಲ್ತಾಫ್ ಎನ್ನುವ ವ್ಯಕ್ತಿ ಹಿಂದೂ ಯುವತಿ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಕೊಲೆ ಮಾಡಲೆಂದೇ ಆಕೆಯನ್ನು ಪರಿಚಯ ಮಾಡಿಕೊಂಡಿದ್ದ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಕಳದಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ನಾವು ಕಳೆದ 25 ವರ್ಷಗಳಿಂದ ಹೇಳುತ್ತಾ ಬಂದಿದ್ದೇವೆ. ಯೋಚನೆ ಮಾಡಿ ಪ್ರೀತಿ ಮಾಡಿ ಎಂದು, ನಿಮ್ಮ ಕಣ್ಣು ಇನ್ನೂ ತೆರೆದಿಲ್ಲ ಎಂದರೆ ಏನು ಹೇಳಬೇಕು? ಹಿಂದೂ ಯುವತಿಯನ್ನು ಆತ ಇನ್ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡಿದ್ದ. ನೇಹಾ ಘಟನೆಯಲ್ಲಿ 23 ಬಾರಿ ಚಾಕು ಹಾಕಲಾಗಿತ್ತು. ಇದೊಂದು ಲವ್ ಜಿಹಾದ್, ಹಿಂದೂ ಹೆಣ್ಣು ಮಕ್ಕಳನ್ನು ಪ್ರೀತಿ ಮಾಡಿ ಮತಾಂತರ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಕಾರ್ಕಳದಲ್ಲಿ ನಡೆದಿದ್ದು ಸಾಮೂಹಿಕ ಅತ್ಯಾಚಾರವಾಗಿದೆ. ಅಲ್ತಾಫ್ ಎಂಬಾತ ಅತ್ಯಂತ ಕ್ರೌರ್ಯವಾಗಿ ಯುವತಿಯನ್ನು ತನ್ನ ಸಹಚರರೊಂದಿಗೆ ಕರೆದುಕೊಂಡು ಹೋಗಿ ಯುವತಿಗೆ ಮತ್ತು ಬರುವ ಔಷಧಿ ಕೊಟ್ಟು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬ ಮಾಹಿತಿ ಇದೆ. ಅವನ ಜೊತೆ ಗೆಳೆಯರು ಇದ್ದರೂ ಎಂಬುದು ಬಹಿರಂಗವಾಗಲಿ ಎಂದು ಅವರು ಆಗ್ರಹಿಸಿದ್ದಾರೆ.
ಇಷ್ಟಾದರೂ ಕೂಡ ಹಿಂದೂ ಹುಡುಗಿಯರಿಗೆ ಬುದ್ಧಿ ಬಂದಿಲ್ಲ ಎಂದರೆ ಹೇಗೆ? ಇನ್ನಾದರೂ ಪಾಠ ಕಲಿಯಿರಿ. ಮೌಲ್ವಿಗಳು ಇಂತಹ ಪ್ರಕರಣಗಳನ್ನು ತಡೆಯಬೇಕು. ರಾಜ್ಯದಲ್ಲಿ ಒಂದೇ ವಾರದಲ್ಲಿ 18 ಪ್ರಕರಣಗಳು ನಡೆದಿದ್ದು, ಪೊಲೀಸ್ ಇಲಾಖೆ ಇದನ್ನು ಮುಚ್ಚಿ ಹಾಕುವ ಕೆಲಸ ಮಾಡಬಾರದು. ಆ ಯುವತಿಗೆ ನ್ಯಾಯ ಸಿಗಬೇಕು. ಕಾರ್ಕಳದ ಮುಸ್ಲಿಂರಿಗೆ ಬಹಿಷ್ಕಾರ ಹಾಕಬೇಕು. ಕೋರ್ಟ್ ಕೂಡ ಈ ಬಗ್ಗೆ ಬೇಗ ನಿರ್ಧಾರ ತೆಗೆದುಕೊಳ್ಳಬೇಕು. ಯಾವ ವಕೀಲರು ಕೂಡ ಆ ಆರೋಪಿಗಳ ಪರ ವಕಾಲತ್ತು ವಹಿಸಬಾರದು ಎಂದು ಆಗ್ರಹಿಸಿದ್ದಾರೆ.
Karkala rape case, Pramod Muthalik slams at hindu girls says open eyes now.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 05:28 pm
HK News Staffer
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
20-04-26 03:44 pm
HK News Staffer
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm