ಬ್ರೇಕಿಂಗ್ ನ್ಯೂಸ್
26-08-24 04:52 pm HK News Desk ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 26: ದರ್ಶನ್ ಕೈಯಲ್ಲಿ ಸಿಗರೇಟು ಹಿಡಿದು ಕುಳಿತಿರುವ ಫೋಟೋ ನೋಡಿ ನಮಗೆ ಶಾಕ್ ಆಯ್ತು, ಕುರ್ಚಿ ಮೇಲೆ ಕುಳಿತು ಚಹ, ಸಿಗರೇಟ್ ಹಿಡಿದು ಕೂತಿದ್ದಾರೆ. ರೆಸಾರ್ಟ್ ನಲ್ಲಿ ಕುಳಿತಂತೆ ಕುಳಿತಿದ್ದಾರೆ. ಇಂಥ ದೃಶ್ಯ ನಮ್ಮ ಹೊಟ್ಟೆ ಉರಿಸುತ್ತದೆ ಎಂದು ಕೊಲೆ ಆರೋಪಿ ದರ್ಶನ್ ರಾಜಾತಿಥ್ಯದ ಫೋಟೊ ನೋಡಿ ರೇಣುಕಾಸ್ವಾಮಿ ತಂದೆ ಶಿವನಗೌಡರ್ ಕಣ್ಣೀರು ಹಾಕಿದ್ದಾರೆ.
ನ್ಯಾಯಾಂಗ ಆತನಿಗೆ ಮನೆ ಊಟ ಕೊಟ್ಟಿಲ್ಲ. ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಆದರೆ ಈ ಘಟನೆ ನೋಡಿ ನನಗೆ ಪರಮಾಶ್ವರ್ಯ ಆಗಿದೆ. ಜೈಲು ಜೈಲು ಆಗಿರ್ಬೇಕು, ಮತ್ತೊಂದು ಆಗಿರಬಾರ್ದು. ಸಿಎಂ ಸಿದ್ದರಾಮಯ್ಯ ಅವರು ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದಿದ್ದಾರೆ. ನನ್ನ ಮಗನಿಗೆ ಶಾಂತಿ ಸಿಗಬೇಕು, ಅವರಿಗೆ ಶಿಕ್ಷೆಯಾಗಬೇಕು.

ಸರ್ಕಾರ ನಿರ್ದಾಕ್ಷಿಣ್ಯವಾಗಿ ತನಿಖೆ ಮಾಡಬೇಕು. ಕೈಮುಗಿದು ಸರ್ಕಾರವನ್ನ ನಾನು ಕೇಳುತ್ತೇನೆ. ಸರ್ಕಾರ, ಪೊಲೀಸರು, ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನನ್ನ ಮಗನ ಸಾವಿಗೆ ಇಡೀ ರಾಜ್ಯ ದುಃಖ ಪಟ್ಟಿದೆ. ಗೃಹ ಸಚಿವರು ಕೂಡಾ ಈ ಬಗ್ಗೆ ಗಮನ ಹರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಅವರು ಕೇಳಿಕೊಂಡಿದ್ದಾರೆ.
ನಮ್ಮ ಮನೆಯವರೆಲ್ಲ ಕಣ್ಣೀರಲ್ಲಿ ಕೈತೊಳೆದಿದ್ದೇವೆ. ಇಂಥವರಿಗೆ ಮನುಷ್ಯತ್ವ ಇದಿಯಾ? ದಿನ ಬೆಳಕಾದ್ರೆ ಸೊಸೆ ಜೀವನ ನೆನೆದು ಸಂಕಟ ಆಗುತ್ತದೆ. ಅದರ ಮಧ್ಯೆ ಇಂಥ ದೃಷ್ಯ ನೋಡಿ ನಮ್ಮ ಹೊಟ್ಟೆ ಉರಿಸುತ್ತದೆ. ದಯವಿಟ್ಟು ಸರ್ಕಾರ ನಡೆಸೋರು ಅರ್ಥ ಮಾಡಿಕೊಂಡು ಸಮಗ್ರ ತನಿಖೆ ಮಾಡಬೇಕು. ಈ ರೀತಿ ಆಗುವುದರಿಂದ ಸರ್ಕಾರದ ಮೇಲೆ ನಂಬಿಕೆ ಹೋಗುತ್ತದೆ. ಹೀಗಾದರೆ ಸಿಬಿಐ ತನಿಖೆಯನ್ನೇ ನಡೆಸಬೇಕು ಎಂದು ಶಿವನಗೌಡರ್ ಒತ್ತಾಯಿಸಿದ್ದಾರೆ.
Royal treatment for actor Darshan in jail, victim Renukaswamy father cries. A photo of actor Darshan with rowdy sheeter Wilson Naga and team went viral on social media alleging that prison authorities have been giving in royal treatment inside the prison
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm