ಬ್ರೇಕಿಂಗ್ ನ್ಯೂಸ್
26-08-24 10:23 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.26: ಕೊಲೆ ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ನೀಡುತ್ತಿರುವ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಸದ್ಯ ದರ್ಶನ ಆಂಡ್ ಗ್ಯಾಂಗ್ ಅನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ದರ್ಶನ್ ಮತ್ತು ಗ್ಯಾಂಗ್ ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡೋ ಸಾಧ್ಯತೆಯಿದೆ.
ರೇಣುಕಾಸ್ವಾಮಿ ಕೊಲೆ ಆರೋಪಿ, ನಟ ದರ್ಶನ್ ಜೈಲಿನ ಆವರಣದಲ್ಲಿ ಚೇರ್ ಮೇಲೆ ಕುಳಿತು ಧಮ್ ಹೊಡೆಯುತ್ತಿರೋ ಪೋಟೋ ಮತ್ತು ವಿಡಿಯೋ ಕರೆಯಲ್ಲಿ ದರ್ಶನ ಮಾತಾಡ್ತಿರೋ ವಿಡಿಯೋ ಸದ್ಯ ಸರ್ಕಾರವನ್ನ ಮುಜುಗರಕ್ಕೆ ಸಿಲುಕಿಸಿದೆ. ಹೀಗಾಗಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ಆಂಡ್ ಗ್ಯಾಂಗ್ ಅನ್ನ ಅನ್ಯ ಜಿಲ್ಲೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಇದರಿಂದ ಬೆಂಗಳೂರಿನಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ನಟ ದರ್ಶನ ಆಂಡ್ ಗ್ಯಾಂಗ್ ಅನ್ನ ಶಿಫ್ಟ್ ಮಾಡೋ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೈಲು ಡಿಜಿ ಮಾಲಿನಿ ಕೃಷ್ಣಮೂರ್ತಿಗೆ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಜೈಲು ಡಿಜಿ ಮಾಲೀನಿ ಕೃಷ್ಣಮೂರ್ತಿ ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲು ಸೇರಿ ರಾಜ್ಯದ ಪ್ರಮುಖ ಜೈಲುಗಳ ಸ್ಥಿತಿಗತಿ ಬಗ್ಗೆ ವರದಿ ತರಿಸಿಕೊಂಡಿದ್ದಾರೆ.
ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ, ದಂಡುಪಾಳ್ಯ ಗ್ಯಾಂಗ್, ವೀರಪ್ಪನ್ ಸಹಚರರು, ಸೈನೈಡ್ ಮಲ್ಲಿಕಾ, ಬಳ್ಳಾರಿ ನಾಗ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ ಹಲವು ಕುಖ್ಯಾತರು ಸೆರೆವಾಸ ಅನುಭವಿಸಿದ ಹಿನ್ನೆಲೆ ಹೊಂದಿದೆ. ಮರಣದಂಡನೆ ಶಿಕ್ಷೆಗೆ ಗುರಿಯಾದ ಕೈದಿಗಳು ಹಿಂಡಲಗಾ ಜೈಲಿನಲ್ಲಿ ಸೆರೆವಾಸದಲ್ಲಿದ್ದಾರೆ. ಹಿಂಡಲಗಾ ಜೈಲಿಗೆ ದರ್ಶನ್ ಅಥವಾ ಗ್ಯಾಂಗ್ ಶಿಪ್ಟ್ ಮಾಡಿದ್ರೇ ಆಗುವ ಪರಿಣಾಮಗಳ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ.
Chances of actor Darshan getting shifted to Belagavi jail after photo went viral.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm