ಬ್ರೇಕಿಂಗ್ ನ್ಯೂಸ್
28-08-24 09:53 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳು ನಟ ದರ್ಶನ್ಗೆ ರಾಜಾತಿಥ್ಯ ನೀಡಿರುವುದಕ್ಕೆ ರಾಜ್ಯದ ಪ್ರಭಾವಿ ಸಚಿವರೇ ಕಾರಣ ಎನ್ನುವ ಮಾತು ಕೇಳಿಬಂದಿದೆ. ಪ್ರಭಾವಿ ಸಚಿವರ ಮೌಖಿಕ ಆದೇಶದಂತೆ ವಿಶೇಷ ಆತಿಥ್ಯ ನೀಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಬ್ಲಿಕ್ ಟಿವಿ ವರದಿ ಮಾಡಿದೆ.
ಪ್ರಭಾವಿ ಸಚಿವರೊಬ್ಬರು ದರ್ಶನ್ಗೆ ವಿಶೇಷ ಸೌಲಭ್ಯ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ, ಜೈಲು ಸಿಬ್ಬಂದಿಯೂ ದರ್ಶನ್ ಖ್ಯಾತ ನಟನಾಗಿರುವ ಕಾರಣ ಜೈಲಿನ ನಿಯಮಗಳನ್ನು ಪಾಲಿಸಿರಲಿಲ್ಲ.
ಜೈಲಿನ ಒಳಗಡೆ ಕೈದಿಗೆ ಚೇರ್ ನೀಡಬೇಕಾದರೂ ಸಿಬಂದಿ ಮೇಲಧಿಕಾರಿಗಳ ಅನುಮತಿ ಪಡೆಯಬೇಕು. ಅನಾರೋಗ್ಯ ಇತ್ಯಾದಿ ಕಾರಣಕ್ಕೆ ಜೈಲು ವೈದ್ಯರು ಸೂಚಿಸಿದರೆ ಮಾತ್ರ ಕೈದಿಗೆ ಚಯರ್ ಮೇಲೆ ಕುಳಿತುಕೊಳ್ಳಲು ಅನುಮತಿ ನೀಡಲಾಗುತ್ತದೆ. ಆದರೆ ದರ್ಶನ್ ಮತ್ತೊಬ್ಬ ನಟೋರಿಯಸ್ ರೌಡಿ ವಿಲ್ಸನ್ ನಾಗ ಎಂಬಾತನ ಜೊತೆಗೆ ಚಯರ್ ನಲ್ಲಿ ಕುಳಿತು ಚಹಾ, ಸಿಗರೇಟು ಸೇವನೆ ಮಾಡುತ್ತಿರುವ ಫೋಟೊ ವೈರಲ್ ಆಗಿತ್ತು. ಅಲ್ಲಿ ಒಟ್ಟು ನಾಲ್ಕು ಮಂದಿಗೆ ಒಟ್ಟಿಗೆ ಚಯರ್ ನಲ್ಲಿ ಕುಳಿತುಕೊಂಡಿದ್ದರು.
ಇದಕ್ಕೆಲ್ಲ ಪ್ರಭಾವಿ ಸಚಿವರ ಮೌಖಿಕ ಆದೇಶವೇ ಕಾರಣ ಎನ್ನಲಾಗುತ್ತಿದೆ. ಆ ವ್ಯಕ್ತಿಯ ಸೂಚನೆಯಂತೆ ಜೈಲಿನ ಅಧಿಕಾರಿಗಳು ದರ್ಶನ್ ಕೈದಿಯಾಗಿದ್ದರೂ ವಿಐಪಿ ಸೌಲಭ್ಯ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ರಾಜಾತಿಥ್ಯ ಕಾರಣಕ್ಕೆ ಏಳು ಮಂದಿ ಜೈಲು ಅಧಿಕಾರಿಗಳು ಸಸ್ಪೆಂಡ್ ಆಗಿದ್ದು ಯಾರದ್ದೋ ಆಟ, ಇನ್ಯಾರಿಗೋ ಸಂಕಟ ಎನ್ನುವಂತಾಗಿದೆ.
Public TV kannada exposes popular ministers interference in giving darshan special treatment in jail.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm