ಬ್ರೇಕಿಂಗ್ ನ್ಯೂಸ್
30-08-24 11:24 am HK News Desk ಕರ್ನಾಟಕ
ಕಾರವಾರ, ಆ 30: ಕೈದಿಗಳಿಬ್ಬರು ರಂಪಾಟ ಮಾಡಿ, ತಲೆ ಒಡೆದುಕೊಂಡಿರುವ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಜೈಲಿನೊಳಗೆ ಬಹಳಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ, ಸೂಕ್ತ ಸೌಲಭ್ಯವಿಲ್ಲ ಹಾಗೂ ಹೊರಗಿನಿಂದ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬಿಡುತ್ತಿಲ್ಲ. ತಮಗೆ ತಂಬಾಕು ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ಅಧಿಕಾರಿಗಳ ಜೊತೆ ರಗಳೆ ತೆಗೆದಿದ್ದಾರೆ ಎನ್ನಲಾಗಿದೆ.
ಜೈಲಿನಲ್ಲಿ ಗಲಾಟೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ, ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ನೀಡಿದ್ದರು. ಅಲ್ಲದೇ ಜೈಲಿನ ಒಳಗೆ ಹೋಗಿ ಕೈದಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದರು. ಗಲಾಟೆ ಮಾಡಿ ಗಾಯಗೊಂಡವರು ದಾಂಡೇಲಿಯ ಮುಜಾಮಿಲ್ ಹಾಗೂ ಕುಮಟಾದ ಫರಾನ್ ಛಬ್ಬಿ ಎನ್ನುವರಾಗಿದ್ದಾರೆ. ಕಲ್ಲಿನಿಂದ ಹೊಡೆದುಕೊಂಡು ಗಾಯ ಮಾಡಿಕೊಂಡಿದ್ದ ಇಬ್ಬರ ತಲೆಗೆ ಬಟ್ಟೆ ಸುತ್ತಿ, ಕಾರವಾರದ ಕ್ರೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಕೈದಿಗಳನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ, ತಮಗೆ ಜೈಲು ಅಧಿಕಾರಿಗಳು ಮನಬಂದಂತೆ ಥಳಿಸಿದ್ದಾರೆ. ಈ ಗಲಾಟೆಗೆ ಜೈಲು ಅಧಿಕಾರಿಗಳೇ ಕಾರಣ ಎಂದು ಆರೋಪ ಮಾಡುತ್ತ ತೆರಳಿದರು. ಆದರೆ, ಈ ಬಗ್ಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ಕೈದಿಗಳ ಆರೋಪವು ಸುಳ್ಳು ಎಂದು ತಳ್ಳಿಹಾಕಿದ್ದಾರೆ.
''ಕೈದಿಗಳು ಗಲಾಟೆ ಮಾಡಿಕೊಳ್ಳುತ್ತಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜೈಲಿಗೆ ತೆರಳಿ ಪರಿಶೀಲಿಸಲಾಗಿದೆ. ಜೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದರಿಂದ ಮತ್ತು ಸರಿಯಾಗಿ ಊಟ ನೀಡುವಂತೆ ಗಲಾಟೆ ನಡೆಸಿದ್ದರು. ಆರಂಭದಲ್ಲಿ ಗಲಾಟೆ ಬಗ್ಗೆ ಕೇಳಿದಾಗ ಜೈಲಾಧಿಕಾರಿಗಳು ಹಲ್ಲೆ ಮಾಡಿರುವುದಾಗಿ ನಮಗೂ ದೂರಿದ್ದರು. ಬಳಿಕ ಜೈಲಿನಲ್ಲಿ ಪರಿಶೀಲನೆ ನಡೆಸಿ, ಕೈದಿಗಳು ಹಾಗೂ ಜೈಲಿನ ಸಿಬ್ಬಂದಿಯಿಂದ ಮಾಹಿತಿ ಪಡೆದು, ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಇಬ್ಬರೂ ಕಲ್ಲಿನಿಂದ ಮೂರ್ನಾಲ್ಕು ಬಾರಿ ಹೊಡೆದುಕೊಂಡಿರುವುದು ಖಚಿತವಾಗಿದೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ'' ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ತಿಳಿಸಿದ್ದಾರೆ.
Karwar jail inmates break head and fight, two hospitalized
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm