ಬ್ರೇಕಿಂಗ್ ನ್ಯೂಸ್
30-08-24 10:03 pm HK News Desk ಕರ್ನಾಟಕ
ಬೆಳಗಾವಿ, ಆ 30: ಒಮಾನ್ ದೇಶದಲ್ಲಿ ಈಚೆಗೆ ಸಂಭವಿಸಿದ ಕಾರು ಅಪಘಾತದಲ್ಲಿ ಗೋಕಾಕ ಮೂಲದ ನಾಲ್ವರು ಸಜೀವ ದಹನವಾಗಿದ್ದಾರೆ.
ಗೋಕಾಕ್ನ ವಿಜಯಾ ಮಾಯಪ್ಪ ತಹಶೀಲ್ದಾರ (58), ಪುತ್ರ ಪವನ್ ಕುಮಾರ್ (33), ಪುತ್ರಿ ಪೂಜಾ (30) ಮತ್ತು ಅಳಿಯ ರಾಯಚೂರಿನ ದೇವದುರ್ಗದ ಆದಿಶೇಷ ಬಸವರಾಜ (36) ಮೃತ ದುರ್ದೈವಿಗಳು.
ಒಮಾನಿನ ಸಲಾಲಾ ನಗರದಿಂದ ಮುಸ್ಕತ್ಗೆ ತೆರಳುತ್ತಿದ್ದ ವೇಳೆ ಹೈಮಾ ಪ್ರದೇಶದ ಹತ್ತಿರ ಕಾರ್ ಅಪಘಾತಕ್ಕೀಡಾಯಿತು. ಮೊದಲು ಇವರೆಲ್ಲ ಕೇರಳದವರು ಎಂಬ ತಪ್ಪು ಮಾಹಿತಿ ರವಾನೆಯಾಗಿತ್ತು. ನಾಲ್ವರೂ ಗೋಕಾಕ ಮೂಲದವರು ಎಂದು ಭಾರತೀಯ ರಾಯಭಾರ ಕಚೇರಿ ಮೂಲಗಳು ಖಚಿತಪಡಿಸಿವೆ ಎಂದು ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಶವಗಳನ್ನು ಹೈಮಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತದೇಹಗಳನ್ನು ಭಾರತಕ್ಕೆ ತರಲು ಈಗಾಗಲೇ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಭಾರತೀಯ ರಾಯಭಾರ ಕಚೇರಿಯಿಂದ ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡಲು ಮನವಿ ಮಾಡಲಾಗಿದೆ' ಎಂದರು.
ನಾಲ್ವರು ಕಾರಿನಲ್ಲಿ ಸಲಾಲಾ ನಗರದಿಂದ ಮಸ್ಕತ್ಗೆ ತೆರಳುತ್ತಿದ್ದರು. ಮಧ್ಯದಲ್ಲಿ ಪೆಟ್ರೋಲ್ ಖಾಲಿಯಾಗಿದ್ದರಿಂದ ರಸ್ತೆ ಬದಿ ಕಾರ್ ನಿಲ್ಲಿಸಿದ್ದರು. ಆಗ ಸ್ಥಳಕ್ಕೆ ಬಂದ ಪೊಲೀಸರು ಇವರ ಸಂಪೂರ್ಣ ಮಾಹಿತಿ ಕಲೆಹಾಕಿದರು. ಪೊಲೀಸರು ಪೆಟ್ರೋಲ್ ತರಿಸಿಕೊಟ್ಟ ಬಳಿಕ ಮತ್ತೆ ಕಾರು ಹತ್ತಿಕೊಂಡು ನಾಲ್ವರೂ ಹೊರಟಿದ್ದರು. ಈ ವೇಳೆ 15 ಕಿ.ಮೀ ಮುಂದೆ ಹೋಗುತ್ತಿದ್ದಂತೆ ಕಾರಿನ ಮುಂದೆ ಹೋಗುತ್ತಿದ್ದ ತೈಲ ಸಾಗಣೆಯ ಟ್ಯಾಂಕರ್ ಗೆ ಬೆಂಕಿ ತಾಗಿ ಅದು ಸ್ಫೋಟಗೊಂಡಿದೆ. ಬಳಿಕ ಇವರ ಕಾರಿನ ಮೇಲೆಯೂ ತೈಲ ಚೆಲ್ಲಿದ್ದರಿಂದ ಬೆಂಕಿ ಹತ್ತಿಕೊಂಡು ಕಾರು ಸಂಪೂರ್ಣ ಸುಟ್ಟು ಕರಕಲಾಯಿತು. ಮೃತರ ವಿವರವನ್ನು ಸ್ಥಳೀಯ ಪೊಲೀಸರು ಕಲೆ ಹಾಕಿದ್ದಾರೆ.
Four members of a family with origins in Gokak were killed in a road accident in the Sultanate of Oman recently. The deceased have been identified as Pavankumar Mayappa Tahsildar, Vijaya Mayappa Tahsildar, Pooja Mayappa Tahsildar and Adishesh Basavaraj. The accident occurred when they were travelling from Salalah in Oman to Muscat.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm