ಬ್ರೇಕಿಂಗ್ ನ್ಯೂಸ್
02-09-24 08:53 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ಹೈಕೋರ್ಟಿನಲ್ಲಿ ಮುಂದುವರಿದಿದ್ದು ಮತ್ತೆ ಸೆ.9ಕ್ಕೆ ಮುಂದೂಡಿಕೆಯಾಗಿದೆ.
ಸೆಪ್ಟೆಂಬರ್ 2ರ ಸೋಮವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎರಡೂ ಕಡೆಯ ವಕೀಲರ ಮನವಿ ಮೇರೆಗೆ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದೆ. ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಕೆ ಜಿ ರಾಘವನ್ ವಾದ ಮಂಡಿಸಿದ್ದಾರೆ. “ಮುಖ್ಯಮಂತ್ರಿ ವಿರುದ್ಧ ಸಣ್ಣ ಪ್ರಮಾಣದ ಅನುಮಾನಗಳಿದ್ದರೂ ತನಿಖೆಗೆ ಅನುಮತಿಸಬೇಕು. ಅದನ್ನು ಕಡೆಗಣಿಸಬಾರದು” ಎಂದು ನ್ಯಾಯಮೂರ್ತಿ ಬಳಿ ಮನವಿ ಮಾಡಿದ್ದಾರೆ.
“1998-99ರ ನಡುವೆ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿಯಾಗಿದ್ದರು. 2004-05ರ ಅವಧಿಯಲ್ಲಿ ಮತ್ತೆ ಡಿಸಿಎಂ ಆಗಿದ್ದರು. 2013-18ರ ಅವಧಿಯಲ್ಲಿ ಸಿಎಂ ಆಗಿದ್ದರು. ಈಗ ಮತ್ತೆ 2023ರಿಂದ ಸಿಎಂ ಆಗಿದ್ದಾರೆ. ಇಷ್ಟು ಸಮಯದವರೆಗೂ ಮೈಸೂರಿನ ತನ್ನ ಹೆಸರಲ್ಲಿ ಸೈಟ್ ಪಡೆದಿರುವುದು ಸಿದ್ದರಾಮಯ್ಯ ಗಮನಕ್ಕೆ ಬಂದಿಲ್ಲವೇ” ಎಂದು ಕೆ.ಜಿ ರಾಘವನ್ ಪ್ರಶ್ನಿಸಿದ್ದಾರೆ.
ವಿಚಾರಣೆಯನ್ನು ಸೆಪ್ಟೆಂಬರ್ 9ರ ಮಧ್ಯಾಹ್ನ 2:30 ಗಂಟೆಗೆ ಮುಂದೂಡಿದ ಪೀಠವು, ಸೆಪ್ಟೆಂಬರ್ 12ರ ಒಳಗಾಗಿ ಪ್ರಕರಣದ ವಾದ ಮುಗಿಯಬೇಕು. ಇನ್ನಷ್ಟು ವಿಳಂಬ ಸರಿಯಲ್ಲ ಎಂದು ತಿಳಿಸಿದೆ.
The Karnataka High Court on Monday extended till September nine the interim stay on trial court proceedings against Chief Minister Siddaramaiah in connection with the alleged Mysuru Urban Development Authority (MUDA) case.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm