ಬ್ರೇಕಿಂಗ್ ನ್ಯೂಸ್
02-09-24 09:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಪ್ರತಿಪಕ್ಷಗಳ ಆಡಳಿತ ಇರುವ ರಾಜ್ಯಗಳಲ್ಲಿ ರಾಜ್ಯಪಾಲರ ನಡುವೆ ಘರ್ಷಣೆ ಹೆಚ್ಚುತ್ತಿದ್ದು, ಹೀಗಾಗಿ ರಾಜ್ಯಪಾಲರ ಹುದ್ದೆಯನ್ನೇ ರದ್ದುಗೊಳಿಸಬೇಕು ಅಥವಾ ರಾಜಕೀಯದಲ್ಲಿ ಇಲ್ಲದ ವ್ಯಕ್ತಿಯನ್ನು ಒಮ್ಮತದಿಂದ ಆ ಸ್ಥಾನಕ್ಕೆ ನೇಮಿಸುವಂತೆ ಆಗಬೇಕು ಎಂದು ಹಿರಿಯ ವಕೀಲ, ಕಾಂಗ್ರೆಸ್ ನಾಯಕ ಅಭಿಷೇಕ್ ಸಿಂಘ್ವಿ ಒತ್ತಾಯ ಮಾಡಿದ್ದಾರೆ.
ಕಳೆದ ವಾರ ತೆಲಂಗಾಣದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸಿಂಘ್ವಿ, ಸಂಸತ್ತಿನ ಉಭಯ ಸದನಗಳಲ್ಲಿ ಸಭಾಧ್ಯಕ್ಷರು ಮತ್ತು ಪ್ರತಿಪಕ್ಷಗಳ ನಡುವಿನ ಪುನರಾವರ್ತಿತ ಘರ್ಷಣೆಯನ್ನು ಉಲ್ಲೇಖಿಸಿದ್ದಾರೆ. ಸಭಾಧ್ಯಕ್ಷರು ಪಕ್ಷಪಾತಿಯಲ್ಲ ಎಂದು ಖಚಿತಪಡಿಸಿಕೊಳ್ಳಲು ಆ ಹುದ್ದೆ ನೇಮಕದಲ್ಲಿ ಸುಧಾರಣೆ ತರಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ನಾಲ್ಕು ಬಾರಿಯ ಸಂಸದ ಸಿಂಘ್ವಿ, ಈ ಸರ್ಕಾರದ ಅತ್ಯಂತ ದೊಡ್ಡ ವೈಫಲ್ಯವೆಂದರೆ ಅದು ಪ್ರತಿ ಸಂಸ್ಥೆಯನ್ನು "ಅವಮಾನ, ಅಪಮೌಲ್ಯಗೊಳಿಸುತ್ತಿದೆ ಮತ್ತು ಕುಗ್ಗಿಸುತ್ತಿದೆ. ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡಿರುವ ಹಲವಾರು ನಿದರ್ಶನಗಳಿವೆ" ಎಂದಿದ್ದಾರೆ.
ಹೀಗಾಗಿ ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸಬೇಕು ಅಥವಾ ಒಮ್ಮತದ ಮೂಲಕ ಕ್ಷುಲ್ಲಕ ರಾಜಕೀಯಕ್ಕೆ ಬಾರದ ವ್ಯಕ್ತಿಯನ್ನು ನೇಮಿಸಬೇಕು ಎಂದು ಸಿಂಘ್ವಿ ಪ್ರತಿಪಾದಿಸಿದ್ದಾರೆ.
Amid growing instances of run-ins between governors and opposition-ruled state governments, senior Congress leader Abhishek Singhvi on Monday said the governor's post should either be abolished or a person of stature who is not into petty politics be appointed by consensus.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm