ಬ್ರೇಕಿಂಗ್ ನ್ಯೂಸ್
02-09-24 09:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಪ್ರತಿಪಕ್ಷಗಳ ಆಡಳಿತ ಇರುವ ರಾಜ್ಯಗಳಲ್ಲಿ ರಾಜ್ಯಪಾಲರ ನಡುವೆ ಘರ್ಷಣೆ ಹೆಚ್ಚುತ್ತಿದ್ದು, ಹೀಗಾಗಿ ರಾಜ್ಯಪಾಲರ ಹುದ್ದೆಯನ್ನೇ ರದ್ದುಗೊಳಿಸಬೇಕು ಅಥವಾ ರಾಜಕೀಯದಲ್ಲಿ ಇಲ್ಲದ ವ್ಯಕ್ತಿಯನ್ನು ಒಮ್ಮತದಿಂದ ಆ ಸ್ಥಾನಕ್ಕೆ ನೇಮಿಸುವಂತೆ ಆಗಬೇಕು ಎಂದು ಹಿರಿಯ ವಕೀಲ, ಕಾಂಗ್ರೆಸ್ ನಾಯಕ ಅಭಿಷೇಕ್ ಸಿಂಘ್ವಿ ಒತ್ತಾಯ ಮಾಡಿದ್ದಾರೆ.
ಕಳೆದ ವಾರ ತೆಲಂಗಾಣದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸಿಂಘ್ವಿ, ಸಂಸತ್ತಿನ ಉಭಯ ಸದನಗಳಲ್ಲಿ ಸಭಾಧ್ಯಕ್ಷರು ಮತ್ತು ಪ್ರತಿಪಕ್ಷಗಳ ನಡುವಿನ ಪುನರಾವರ್ತಿತ ಘರ್ಷಣೆಯನ್ನು ಉಲ್ಲೇಖಿಸಿದ್ದಾರೆ. ಸಭಾಧ್ಯಕ್ಷರು ಪಕ್ಷಪಾತಿಯಲ್ಲ ಎಂದು ಖಚಿತಪಡಿಸಿಕೊಳ್ಳಲು ಆ ಹುದ್ದೆ ನೇಮಕದಲ್ಲಿ ಸುಧಾರಣೆ ತರಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ನಾಲ್ಕು ಬಾರಿಯ ಸಂಸದ ಸಿಂಘ್ವಿ, ಈ ಸರ್ಕಾರದ ಅತ್ಯಂತ ದೊಡ್ಡ ವೈಫಲ್ಯವೆಂದರೆ ಅದು ಪ್ರತಿ ಸಂಸ್ಥೆಯನ್ನು "ಅವಮಾನ, ಅಪಮೌಲ್ಯಗೊಳಿಸುತ್ತಿದೆ ಮತ್ತು ಕುಗ್ಗಿಸುತ್ತಿದೆ. ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡಿರುವ ಹಲವಾರು ನಿದರ್ಶನಗಳಿವೆ" ಎಂದಿದ್ದಾರೆ.
ಹೀಗಾಗಿ ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸಬೇಕು ಅಥವಾ ಒಮ್ಮತದ ಮೂಲಕ ಕ್ಷುಲ್ಲಕ ರಾಜಕೀಯಕ್ಕೆ ಬಾರದ ವ್ಯಕ್ತಿಯನ್ನು ನೇಮಿಸಬೇಕು ಎಂದು ಸಿಂಘ್ವಿ ಪ್ರತಿಪಾದಿಸಿದ್ದಾರೆ.
Amid growing instances of run-ins between governors and opposition-ruled state governments, senior Congress leader Abhishek Singhvi on Monday said the governor's post should either be abolished or a person of stature who is not into petty politics be appointed by consensus.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
20-04-26 11:13 am
HK News Staffer
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am