ಬ್ರೇಕಿಂಗ್ ನ್ಯೂಸ್
02-09-24 09:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಪ್ರತಿಪಕ್ಷಗಳ ಆಡಳಿತ ಇರುವ ರಾಜ್ಯಗಳಲ್ಲಿ ರಾಜ್ಯಪಾಲರ ನಡುವೆ ಘರ್ಷಣೆ ಹೆಚ್ಚುತ್ತಿದ್ದು, ಹೀಗಾಗಿ ರಾಜ್ಯಪಾಲರ ಹುದ್ದೆಯನ್ನೇ ರದ್ದುಗೊಳಿಸಬೇಕು ಅಥವಾ ರಾಜಕೀಯದಲ್ಲಿ ಇಲ್ಲದ ವ್ಯಕ್ತಿಯನ್ನು ಒಮ್ಮತದಿಂದ ಆ ಸ್ಥಾನಕ್ಕೆ ನೇಮಿಸುವಂತೆ ಆಗಬೇಕು ಎಂದು ಹಿರಿಯ ವಕೀಲ, ಕಾಂಗ್ರೆಸ್ ನಾಯಕ ಅಭಿಷೇಕ್ ಸಿಂಘ್ವಿ ಒತ್ತಾಯ ಮಾಡಿದ್ದಾರೆ.
ಕಳೆದ ವಾರ ತೆಲಂಗಾಣದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸಿಂಘ್ವಿ, ಸಂಸತ್ತಿನ ಉಭಯ ಸದನಗಳಲ್ಲಿ ಸಭಾಧ್ಯಕ್ಷರು ಮತ್ತು ಪ್ರತಿಪಕ್ಷಗಳ ನಡುವಿನ ಪುನರಾವರ್ತಿತ ಘರ್ಷಣೆಯನ್ನು ಉಲ್ಲೇಖಿಸಿದ್ದಾರೆ. ಸಭಾಧ್ಯಕ್ಷರು ಪಕ್ಷಪಾತಿಯಲ್ಲ ಎಂದು ಖಚಿತಪಡಿಸಿಕೊಳ್ಳಲು ಆ ಹುದ್ದೆ ನೇಮಕದಲ್ಲಿ ಸುಧಾರಣೆ ತರಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ನಾಲ್ಕು ಬಾರಿಯ ಸಂಸದ ಸಿಂಘ್ವಿ, ಈ ಸರ್ಕಾರದ ಅತ್ಯಂತ ದೊಡ್ಡ ವೈಫಲ್ಯವೆಂದರೆ ಅದು ಪ್ರತಿ ಸಂಸ್ಥೆಯನ್ನು "ಅವಮಾನ, ಅಪಮೌಲ್ಯಗೊಳಿಸುತ್ತಿದೆ ಮತ್ತು ಕುಗ್ಗಿಸುತ್ತಿದೆ. ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡಿರುವ ಹಲವಾರು ನಿದರ್ಶನಗಳಿವೆ" ಎಂದಿದ್ದಾರೆ.
ಹೀಗಾಗಿ ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸಬೇಕು ಅಥವಾ ಒಮ್ಮತದ ಮೂಲಕ ಕ್ಷುಲ್ಲಕ ರಾಜಕೀಯಕ್ಕೆ ಬಾರದ ವ್ಯಕ್ತಿಯನ್ನು ನೇಮಿಸಬೇಕು ಎಂದು ಸಿಂಘ್ವಿ ಪ್ರತಿಪಾದಿಸಿದ್ದಾರೆ.
Amid growing instances of run-ins between governors and opposition-ruled state governments, senior Congress leader Abhishek Singhvi on Monday said the governor's post should either be abolished or a person of stature who is not into petty politics be appointed by consensus.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm