ಬ್ರೇಕಿಂಗ್ ನ್ಯೂಸ್
03-09-24 04:54 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 03: ಯಶವಂತಪುರ ಸರ್ಕಲ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಫ್ಲೈಓವರ್ ಮೇಲಿಂದ ಕಾರೊಂದು ಕೆಳಗೆ ಬಿದ್ದಿದೆ. ಪರಿಣಾಮ ಕಾರು ಛಿದ್ರ ಛಿದ್ರಗೊಂಡಿದೆ. ಬೆಳಗಿನ ಜಾವ 3.45 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಓರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ತಮಿಳುನಾಡು ರಿಜಿಸ್ಟ್ರೇಷನ್ ವೋಲ್ಕ್ ಸ್ವಾಗನ್ ಕಾರು ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆ ಮಾರ್ಗವಾಗಿ ಬರುತ್ತಿತ್ತು. ಫ್ಲೈ ಓವರ್ ಮೇಲ್ಭಾಗದಲ್ಲಿ ಒಂದು ಬೈಕ್ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಕಾರು ಕೆಳಗೆ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಮತ್ತು ಬೈಕ್ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ. ಮಹಿಳೆಯೂ ಸೇರಿದಂತೆ ಐವರಿಗೆ ಗಂಭೀರ ಗಾಯವಾಗಿದೆ.
ಫ್ಲೈ ಓವರ್ ಮೇಲಿನ ಡಿವೈಡರ್ಗೆ ಬಡಿದು, ಬೈಕ್ಗೆ ಗುದ್ದಿ, ಫ್ಲೈ ಓವರ್ ಮೇಲಿನಿಂದ ಕೆಳಗೆ ಕಾರು ಬಿದ್ದಿದೆ. ಸ್ಥಳದಲ್ಲಿದ್ದ ಹೊಯ್ಸಳ ಪೊಲೀಸರಿಂದ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಐವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯರು ಮತ್ತು ಪೊಲೀಸರಿಂದ ಅಪಘಾತಕ್ಕೊಳಗಾದವರ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹೊಯ್ಸಳ ಪೊಲೀಸರ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಯಶವಂತಪುರದಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಶಬರೀಷ್ ಎಂಬಾತ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.
One person was killed and four persons severely injured when a speeding car rammed into a bike and plunged down from the Yeshwantpur flyover in Bangaluru on September 3. There were no vehicles below the flyover at the time of the accident, said the police.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm