ಬ್ರೇಕಿಂಗ್ ನ್ಯೂಸ್
09-12-20 05:15 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಭಾರತ್ ಬಂದ್, ಕರ್ನಾಟಕ ಬಂದ್ ಮುಗೀತು. ಈಗ ಸಾರಿಗೆ ನೌಕರರು ಪ್ರತಿಭಟನೆಗೆ ಇಳಿದಿದ್ದಾರೆ. ಕಳೆದ ಎರಡು ದಿನಗಳ ಬಂದ್ ನಿಂದಾಗಿ ಸಾರಿಗೆ ಬಸ್ಸುಗಳ ಬಿಸಿ ಜನರಿಗೆ ಮುಟ್ಟಿರದೇ ಇದ್ದರೂ, ನಾಳೆಯ ಸಾರಿಗೆ ನೌಕರರ ಪ್ರತಿಭಟನೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಲಿದೆ. ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ನೌಕರರು ತಮ್ಮನ್ನು ಸರಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಬೃಹತ್ ಜಾಥಾ ನಡೆಸಲಿದ್ದಾರೆ.
ಡಿ.10ರಂದು ಬೆಳಗ್ಗೆ 10 ಗಂಟೆಗೆ ಸಾರಿಗೆ ನೌಕರರು ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾಲ್ನಡಿಗೆ ಹೊರಡಲಿದ್ದು, ವಿಧಾನಸೌಧದ ವರೆಗೆ ಸಾಗಲಿದ್ದಾರೆ. ಜಾಥಾದಲ್ಲಿ ರಾಜ್ಯದ ಒಂದೂವರೆ ಲಕ್ಷ ಮಂದಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ನೌಕರರು ಭಾಗವಹಿಸುವ ನಿರೀಕ್ಷೆಯಿದ್ದು, ಇಷ್ಟೂ ಜನ ಸಿಬಂದಿ ಬಸ್ ಸ್ಥಗಿತಗೊಳಿಸಿ ಪ್ರತಿಭಟನೆಗಿಳಿದರೆ ಮುಷ್ಕರದ ಬಿಸಿ ಇಡೀ ರಾಜ್ಯಕ್ಕೆ ತಟ್ಟುವ ಸಾಧ್ಯತೆಯಿದೆ. ಸಾರಿಗೆ ಸಂಚಾರದಲ್ಲಿ ಭಾರೀ ಪ್ರಮಾಣದ ವ್ಯತ್ಯಯ ಆಗಲಿದೆ.
ಈ ಮಧ್ಯೆ ಹೇಳಿಕೆ ನೀಡಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರ ವೇತನವನ್ನು ನವೆಂಬರ್ ತಿಂಗಳ ವರೆಗೂ ಪೂರ್ತಿಯಾಗಿ ನೀಡಲಾಗಿದೆ. ಸದ್ಯಕ್ಕೆ ಕೊರೊನಾ ಸಂಕಷ್ಟ ಇರುವುದರಿಂದ ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸುವ ಪ್ರಸ್ತಾಪ ಇಲ್ಲ. ಸದ್ಯಕ್ಕೆ ಹಣಕಾಸು ಸಮಸ್ಯೆ ಇದೆ. ಅಲ್ಲದೆ, ಸಾರಿಗೆ ನೌಕರರ ಈ ಬೇಡಿಕೆ ಪರಿಗಣಿಸಿದರೆ ಇತರೇ ನಿಗಮಗಳ ನೌಕರರು ಅದೇ ಬೇಡಿಕೆ ಮುಂದಿಡುತ್ತಾರೆ. ಇದರಿಂದಾಗಿ ಇದನ್ನು ಸದ್ಯಕ್ಕೆ ಮಾನ್ಯ ಮಾಡುವ ಸ್ಥಿತಿಯಲ್ಲಿ ಸರಕಾರ ಇಲ್ಲ ಎಂದು ಹೇಳಿದ್ದಾರೆ.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 01:59 pm
Udupi Staff
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm