ಬ್ರೇಕಿಂಗ್ ನ್ಯೂಸ್
09-12-20 10:21 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆಯೂ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸರಕಾರ ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ಪಡೆದಿದೆ. ಬಹುದಿನಗಳಿಂದ ಗೋಹತ್ಯೆ ನಿಷೇಧ ಕಾಯ್ದೆ ತರುತ್ತೇವೆಂದು ಹೇಳಿಕೊಂಡು ತಿರುಗಿದ್ದ ಬಿಜೆಪಿ ನಾಯಕರು ಈ ಮೂಲಕ ಮತ್ತೊಮ್ಮೆ ಮೀಸೆ ತಿರುವಿದ್ದಾರೆ.
ಕಾಂಗ್ರೆಸ್ ಸದಸ್ಯರ ತೀವ್ರ ಆಕ್ಷೇಪ, ಗದ್ದಲದ ಮಧ್ಯೆಯೇ ಗೋಹತ್ಯೆ ನಿಷೇಧ ವಿಧೇಯಕವನ್ನು ಪಶುಸಂಗೋಪಾನಾ ಸಚಿಪ ಪ್ರಭು ಚೌವ್ಹಾಣ್ ಸದನದಲ್ಲಿ ಮಂಡಿಸಿದರು. ಇದನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತಕ್ಕೆ ಹಾಕಿದ್ದರು.

ವಿಧೇಯಕ ಮಂಡನೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಸದಸ್ಯರು ಸದನದ ಬಾವಿಗೆ ಇಳಿದು, ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕರ ವಿರೋಧ ಮಧ್ಯೆಯೂ ಗೋಹತ್ಯೆ ನಿಷೇಧ ಕಾಯ್ದೆಗೆ ಸದನದ ಅಂಗೀಕಾರ ಸಿಕ್ಕಿದೆ.
ಗೋಹತ್ಯೆ ನಿಷೇಧ ಕಾಯ್ದೆಯ ಕೆಲ ಮುಖ್ಯಾಂಶಗಳು
ಹೀಗೆ ಕಠಿಣ ಅಂಶಗಳನ್ನು ಈ ಮಸೂದೆಯು ಒಳಗೊಂಡಿದ್ದು ಹೊಸ ಕಾಯ್ದೆ ಜಾರಿಗೊಳಿಸುವುದನ್ನು ಕಾಂಗ್ರೆಸ್ ಬಲವಾಗಿ ವಿರೋಧಿಸಿದೆ. ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಹೋರಾಟ ರೂಪಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಸದ್ಯಕ್ಕೆ ವಿಧಾನಸಭೆಯಲ್ಲಿ ಮಸೂದೆಗೆ ಅನುಮತಿ ಸಿಕ್ಕಿದ್ದು ವಿಧಾನಪರಿಷತ್ ನಲ್ಲಿ ಅಂಗೀಕಾರ ಪಡೆದು ರಾಜ್ಯಪಾಲರ ಅಂಕಿತ ಬೀಳಬೇಕು. ರಾಜ್ಯಪಾಲರ ಅಂಕಿತ ಬಿದ್ದ ಮೇಲಷ್ಟೇ ಮಸೂದೆ ರಾಜ್ಯದಲ್ಲಿ ಜಾರಿಗೆ ಬರಲಿದೆ.
The Karnataka Assembly passed the anti-cow slaughter bill on Wednesday amid opposition from the Congress. The bill, named as the Karnataka Prevention of Slaughter and Preservation of Cattle Bill 2020, was tabled by the ruling BJP government led by Chief Minister B S Yeddyurappa.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm