ಬ್ರೇಕಿಂಗ್ ನ್ಯೂಸ್
09-12-20 10:21 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆಯೂ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸರಕಾರ ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ಪಡೆದಿದೆ. ಬಹುದಿನಗಳಿಂದ ಗೋಹತ್ಯೆ ನಿಷೇಧ ಕಾಯ್ದೆ ತರುತ್ತೇವೆಂದು ಹೇಳಿಕೊಂಡು ತಿರುಗಿದ್ದ ಬಿಜೆಪಿ ನಾಯಕರು ಈ ಮೂಲಕ ಮತ್ತೊಮ್ಮೆ ಮೀಸೆ ತಿರುವಿದ್ದಾರೆ.
ಕಾಂಗ್ರೆಸ್ ಸದಸ್ಯರ ತೀವ್ರ ಆಕ್ಷೇಪ, ಗದ್ದಲದ ಮಧ್ಯೆಯೇ ಗೋಹತ್ಯೆ ನಿಷೇಧ ವಿಧೇಯಕವನ್ನು ಪಶುಸಂಗೋಪಾನಾ ಸಚಿಪ ಪ್ರಭು ಚೌವ್ಹಾಣ್ ಸದನದಲ್ಲಿ ಮಂಡಿಸಿದರು. ಇದನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತಕ್ಕೆ ಹಾಕಿದ್ದರು.
ವಿಧೇಯಕ ಮಂಡನೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಸದಸ್ಯರು ಸದನದ ಬಾವಿಗೆ ಇಳಿದು, ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕರ ವಿರೋಧ ಮಧ್ಯೆಯೂ ಗೋಹತ್ಯೆ ನಿಷೇಧ ಕಾಯ್ದೆಗೆ ಸದನದ ಅಂಗೀಕಾರ ಸಿಕ್ಕಿದೆ.
ಗೋಹತ್ಯೆ ನಿಷೇಧ ಕಾಯ್ದೆಯ ಕೆಲ ಮುಖ್ಯಾಂಶಗಳು
ಹೀಗೆ ಕಠಿಣ ಅಂಶಗಳನ್ನು ಈ ಮಸೂದೆಯು ಒಳಗೊಂಡಿದ್ದು ಹೊಸ ಕಾಯ್ದೆ ಜಾರಿಗೊಳಿಸುವುದನ್ನು ಕಾಂಗ್ರೆಸ್ ಬಲವಾಗಿ ವಿರೋಧಿಸಿದೆ. ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಹೋರಾಟ ರೂಪಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಸದ್ಯಕ್ಕೆ ವಿಧಾನಸಭೆಯಲ್ಲಿ ಮಸೂದೆಗೆ ಅನುಮತಿ ಸಿಕ್ಕಿದ್ದು ವಿಧಾನಪರಿಷತ್ ನಲ್ಲಿ ಅಂಗೀಕಾರ ಪಡೆದು ರಾಜ್ಯಪಾಲರ ಅಂಕಿತ ಬೀಳಬೇಕು. ರಾಜ್ಯಪಾಲರ ಅಂಕಿತ ಬಿದ್ದ ಮೇಲಷ್ಟೇ ಮಸೂದೆ ರಾಜ್ಯದಲ್ಲಿ ಜಾರಿಗೆ ಬರಲಿದೆ.
The Karnataka Assembly passed the anti-cow slaughter bill on Wednesday amid opposition from the Congress. The bill, named as the Karnataka Prevention of Slaughter and Preservation of Cattle Bill 2020, was tabled by the ruling BJP government led by Chief Minister B S Yeddyurappa.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm