ಬ್ರೇಕಿಂಗ್ ನ್ಯೂಸ್
12-09-24 09:44 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಸೆ.13: ನಿನಲ್ಲ, ನಿಮ್ಮಪ್ಪನ ಕೈಲೂ ನನ್ನ ಟಚ್ ಮಾಡಕ್ಕಾಗಲ್ಲ ಎಂದು ಸುಧಾಕರ್ ಮಾತಿಗೆ ಪ್ರತಿಕ್ರಿಯಿಸಿ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ.
ನಗರಸಭೆ ಚುನಾವೆಣೆ ಬಳಿಕ ಮಾತನಾಡಿದ ಅವರು, ಕೆ. ಸುಧಾಕರ್ ಒಬ್ಬ ಕೋವಿಡ್ ಕಳ್ಳ. ಸುಧಾಕರ್ನನ್ನು ಜೈಲಿಗೆ ಹಾಕುವವರೆಗೂ ಬಿಡಲ್ಲ. ತಾಕತ್ತು, ದಮ್ಮು ಇದ್ರೆ ಬಚಾವ್ ಆಗು ನೋಡೋಣ ಎಂದು ಕೆ. ಸುಧಾಕರ್ ಅವರ ಮಾತಿಗೆ ಸವಾಲ್ ಹಾಕುವ ಮೂಲಕ ಪ್ರತಿಕ್ರಿಯಿಸಿದ್ದಾರೆ.
ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ 7-8 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ. ಸಂಸದರು ಖರ್ಚು ಮಾಡಿ ಕಾಂಗ್ರೆಸ್ ಸದಸ್ಯರನ್ನು ಖರೀದಿ ಮಾಡಿದ್ದಾರೆ. ನನ್ನ ಒಂದು ಕೂದಲನ್ನು ಕಿತ್ತುಕೊಳ್ಳಲು ಸಾಧ್ಯವಿಲ್ಲ. ಹೆಣಗಳ ಮೇಲೆ ದುಡ್ಡು ಮಾಡಿ ನಗರಸಭೆ ಚುನಾವಣೆಯಲ್ಲಿ ಹಾಕಿದ್ದಾರೆ. ನಮ್ಮ ಬಳಿ ಹಣ ಇಲ್ಲ. ನಿನ್ನ ಅಖಾಡದಲ್ಲಿ ಬಂದು ನಾನು ನಿನ್ನನ್ನು ಹೊಡಿದಿದ್ದೇನೆ. ನಾನು ಒಬ್ಬ ಗಂಡಸು. ಮುಂದಿನ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸುತ್ತೇನೆ ಎಂದು ವಾಗ್ದಾಳಿ ನಡೆಸಿದ್ದಾರೆ.
MLA Pradeep eshwar call Mp Sudhakar a COVID thief. Says won't leave him unless until I send him to jail. Says even his father cannot touch me.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm