ಬ್ರೇಕಿಂಗ್ ನ್ಯೂಸ್
13-09-24 09:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.13: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ವೇಳೆ ನಡೆದ ಗಲಭೆ ಬೆನ್ನಲ್ಲೇ ರಾಜ್ಯ ಸರ್ಕಾರ ಗುಪ್ತಚರ ಇಲಾಖೆಯ ಎಡಿಜಿಪಿ ಹುದ್ದೆಯಿಂದ ಹಿರಿಯ ಪೊಲೀಸ್ ಅಧಿಕಾರಿ ಕೆ.ವಿ.ಶರತ್ ಚಂದ್ರ ಅವರನ್ನು ಕೆಳಗಿಳಿಸಿದೆ. ಗುಪ್ತಚರ ಇಲಾಖೆ ನೂತನ ಎಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ನೇಮಕ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿಯೂ ನಿಂಬಾಳ್ಕರ್ ಮುಂದುವರಿಯಲಿದ್ದಾರೆ.
ಶರತ್ ಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಇದರ ಜೊತೆಗೆ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ ಮುಖ್ಯಸ್ಥರಾಗಿಯೂ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಇದೇ ವೇಳೆ, ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದಿಂದ ಬಿಡುಗಡೆ ಮಾಡಲಾಗಿದೆ.
ಈ ಹಿಂದೆಯೂ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯಲ್ಲಿ ಹೇಮಂತ್ ನಿಂಬಾಳ್ಕರ್ ಗುಪ್ತಚರ ಇಲಾಖೆಯಲ್ಲಿದ್ದರು. ರಾಜ್ಯದಲ್ಲಿ ದುರ್ಘಟನೆ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ಮತ್ತೆ ನಿಂಬಾಳ್ಕರ್ ಅವರಿಗೇ ಗುಪ್ತಚರ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ ಎನ್ನಲಾಗಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಎರಡು ದಿನಗಳ ಹಿಂದೆ ಗಣೇಶನ ಮೆರವಣಿಗೆ ವೇಳೆ ನಡೆದ ದಾಳಿ ರಾಜ್ಯ ರಾಜಕಾರಣದಲ್ಲಿ ಕಿಡಿ ಸೃಷ್ಟಿಸಿದೆ. ಗಲಭೆ ಘಟನೆ ರಾಜಕೀಯ ಸ್ವರೂಪ ಪಡೆದಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ.
Nagamangala violence, intelligence ADGP Sharath Chandra transferred, Hemant Nimbalkar appointed as new officer. The Karnataka Government on Friday announced several high-level police transfers effective immediately, according to a notification from the Vidhana Soudha, Bengaluru, dated September 13, 2024.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm