ಬ್ರೇಕಿಂಗ್ ನ್ಯೂಸ್
19-09-24 06:48 pm HK News Desk ಕರ್ನಾಟಕ
ಮಂಡ್ಯ, ಸೆ.19: ನಾಗಮಂಗಲ ಕೋಮುಗಲಭೆ ಪ್ರಕರಣ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆಂದು ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮಂಡ್ಯದಲ್ಲಿ ಎಫ್ಐಆರ್ ದಾಖಲಾಗಿದೆ.
ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನ ಬಂಧಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿದ್ದರು. ಬೆಂಗಳೂರಿನಲ್ಲಿ ನಡೆದ ಗಣೇಶ ಮೂರ್ತಿ ವಶಪಡಿಸಿದ ಘಟನೆಯನ್ನ ನಾಗಮಂಗಲದಲ್ಲಿ ನಡೆದ ಘಟನೆ ಎಂದು ಶೋಭಾ ಪೋಸ್ಟ್ ಮಾಡಿದ್ದರು. ಈ ಬಗ್ಗೆ ಸುಳ್ಳು ಮಾಹಿತಿ ಹರಡಿದ್ದಾರೆಂದು ಆರೋಪ ಹೊರಿಸಿ ಪೊಲೀಸರು ಶೋಭಾ ವಿರುದ್ಧ ಸುಮೊಟೋ ಕೇಸು ದಾಖಲಿಸಿದ್ದಾರೆ.
ಇದಲ್ಲದೆ, ನಾಗಮಂಗಲ ಘಟನೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಎಂದು ಅಶೋಕ್ ಪೋಸ್ಟ್ ಹಾಕಿದ್ದರು. ಬೇರೆಡೆ ನಡೆದ ಎರಡು ವಿಡಿಯೋ ಲಗತ್ತಿಸಿ ಆರ್ ಅಶೋಕ್ ಪೋಸ್ಟ್ ಹಾಕಿದ್ದು ಆಮೂಲಕ ಪ್ರಚೋದನೆ ಮಾಡಿರುವ ಆರೋಪ ಕೇಳಿಬಂದಿದೆ.
ಹೀಗಾಗಿ ಆರ್. ಅಶೋಕ್ ಹಾಗೂ ಶೋಭಾ ಕರಂದ್ಲಾಜೆ ವಿರುದ್ಧ ಬಿಎನ್ ಎಸ್ ಸೆಕ್ಷನ್ 192ರ ಅಡಿ ಪ್ರಕರಣ ಪೊಲೀಸರು ಸುಮೊಟೋ ಕೇಸ್ ದಾಖಲಿಸಿದ್ದು
ನಾಗಮಂಗಲ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
The Karnataka Police on Wednesday registered a case against Union Minister Shobha Karandlaje and Leader of Opposition R Ashok for allegedly sharing misleading information on social media platforms regarding the recent riot at Nagamangala town in Mandya district.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm