ಬ್ರೇಕಿಂಗ್ ನ್ಯೂಸ್
19-09-24 06:48 pm HK News Desk ಕರ್ನಾಟಕ
ಮಂಡ್ಯ, ಸೆ.19: ನಾಗಮಂಗಲ ಕೋಮುಗಲಭೆ ಪ್ರಕರಣ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆಂದು ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮಂಡ್ಯದಲ್ಲಿ ಎಫ್ಐಆರ್ ದಾಖಲಾಗಿದೆ.
ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನ ಬಂಧಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿದ್ದರು. ಬೆಂಗಳೂರಿನಲ್ಲಿ ನಡೆದ ಗಣೇಶ ಮೂರ್ತಿ ವಶಪಡಿಸಿದ ಘಟನೆಯನ್ನ ನಾಗಮಂಗಲದಲ್ಲಿ ನಡೆದ ಘಟನೆ ಎಂದು ಶೋಭಾ ಪೋಸ್ಟ್ ಮಾಡಿದ್ದರು. ಈ ಬಗ್ಗೆ ಸುಳ್ಳು ಮಾಹಿತಿ ಹರಡಿದ್ದಾರೆಂದು ಆರೋಪ ಹೊರಿಸಿ ಪೊಲೀಸರು ಶೋಭಾ ವಿರುದ್ಧ ಸುಮೊಟೋ ಕೇಸು ದಾಖಲಿಸಿದ್ದಾರೆ.
ಇದಲ್ಲದೆ, ನಾಗಮಂಗಲ ಘಟನೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಎಂದು ಅಶೋಕ್ ಪೋಸ್ಟ್ ಹಾಕಿದ್ದರು. ಬೇರೆಡೆ ನಡೆದ ಎರಡು ವಿಡಿಯೋ ಲಗತ್ತಿಸಿ ಆರ್ ಅಶೋಕ್ ಪೋಸ್ಟ್ ಹಾಕಿದ್ದು ಆಮೂಲಕ ಪ್ರಚೋದನೆ ಮಾಡಿರುವ ಆರೋಪ ಕೇಳಿಬಂದಿದೆ.
ಹೀಗಾಗಿ ಆರ್. ಅಶೋಕ್ ಹಾಗೂ ಶೋಭಾ ಕರಂದ್ಲಾಜೆ ವಿರುದ್ಧ ಬಿಎನ್ ಎಸ್ ಸೆಕ್ಷನ್ 192ರ ಅಡಿ ಪ್ರಕರಣ ಪೊಲೀಸರು ಸುಮೊಟೋ ಕೇಸ್ ದಾಖಲಿಸಿದ್ದು
ನಾಗಮಂಗಲ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
The Karnataka Police on Wednesday registered a case against Union Minister Shobha Karandlaje and Leader of Opposition R Ashok for allegedly sharing misleading information on social media platforms regarding the recent riot at Nagamangala town in Mandya district.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm