ಬ್ರೇಕಿಂಗ್ ನ್ಯೂಸ್
24-09-24 05:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 24: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿದ್ದರೂ ಸಿದ್ದರಾಮಯ್ಯ ಅವರಿಗೆ ಸಂಪುಟ ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗುತ್ತಿದ್ದು, ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯ ಇಲ್ಲ ಎಂದಿದ್ದಾರೆ.
ಹೈಕೋರ್ಟ್ ತೀರ್ಪು ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದು ಬಿಜೆಪಿಯ ರಾಜಕೀಯ ಪಿತೂರಿಯಾಗಿದ್ದು, ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದರು. ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಇದು ದೇಶದ ಎಲ್ಲಾ ವಿಪಕ್ಷಗಳ ನಾಯಕರ ವಿರುದ್ಧ ಬಿಜೆಪಿಯ ರಾಜಕೀಯ ಪಿತೂರಿಯಾಗಿದೆ. ಬಿಜೆಪಿಯವರು ತೊಂದರೆ ಸೃಷ್ಟಿಸುತ್ತಿದ್ದಾರೆ. ನಾವು ಸಿದ್ದರಾಮಯ್ಯ ಹಿಂದೆ ನಿಂತಿದ್ದು, ಅವರನ್ನು ಬೆಂಬಲಿಸುತ್ತೇವೆ. ಅವರು ದೇಶ, ಪಕ್ಷ ಹಾಗೂ ರಾಜ್ಯಕ್ಕಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದರು.
ಹೈಕೋರ್ಟ್ ತೀರ್ಪಿನಿಂದ ಸಿದ್ದರಾಮಯ್ಯಗೆ ಹಿನ್ನಡೆಯಾಗಿದೆ ಎಂಬುದರ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಶಿವಕುಮಾರ್, ಕಾಂಗ್ರೆಸ್ ನ ಎಲ್ಲಾ ನಾಯಕರ ವಿರುದ್ಧದ ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ಪುನರುಚ್ಚರಿಸಿದರು. ಆದಾಗ್ಯೂ, ದೇಶದ ನ್ಯಾಯಾಂಗ ವ್ಯವಸ್ಥೆಗೆ ಪಕ್ಷ ಗೌರವ ನೀಡುತ್ತದೆ ಎಂದು ಹೇಳಿದರು.
'ಮತ್ತೊಮ್ಮೆ ಹೇಳುತ್ತೇನೆ, ಮುಖ್ಯಮಂತ್ರಿಗೆ ಯಾವುದೇ ಹಿನ್ನಡೆಯಾಗಿಲ್ಲ. ನಾನು ಸೇರಿದಂತೆ ಪಕ್ಷದ ಎಲ್ಲಾ ನಾಯಕರ ವಿರುದ್ದದ ದೊಡ್ಡ ಪಿತೂರಿಯಾಗಿದೆ. ನಾನು ಎಲ್ಲಾ ದೋಷ ಆರೋಪಗಳಿಂದ ಹೊರಗೆ ಬಂದಿಲ್ಲವೇ? ಹಾಗೆಯೇ ಈ ವಿಚಾರದಲ್ಲಿಯೂ ಹೋರಾಟ ಮಾಡುತ್ತೇವೆ. ದೇಶದ ನ್ಯಾಯಿಕ ವ್ಯವಸ್ಥೆ ಗೌರವಿಸುತ್ತೇವೆ. ನ್ಯಾಯ ಸ್ಥಾನದಿಂದ ಅನ್ಯಾಯಕ್ಕೆ ಅವಕಾಶವಿಲ್ಲ. ನಮಗೆ ನ್ಯಾಯ ಸಿಗುತ್ತದೆ ಎಂದು ಅವರು ಹೇಳಿದರು.
No question of CM Siddaramaiah resigning from CM post says DK Shivakumar. This is all the startagey of BJP to spoil the name of Congress he slammed.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm