ಬ್ರೇಕಿಂಗ್ ನ್ಯೂಸ್
24-09-24 05:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 24: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿದ್ದರೂ ಸಿದ್ದರಾಮಯ್ಯ ಅವರಿಗೆ ಸಂಪುಟ ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗುತ್ತಿದ್ದು, ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯ ಇಲ್ಲ ಎಂದಿದ್ದಾರೆ.
ಹೈಕೋರ್ಟ್ ತೀರ್ಪು ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದು ಬಿಜೆಪಿಯ ರಾಜಕೀಯ ಪಿತೂರಿಯಾಗಿದ್ದು, ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದರು. ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಇದು ದೇಶದ ಎಲ್ಲಾ ವಿಪಕ್ಷಗಳ ನಾಯಕರ ವಿರುದ್ಧ ಬಿಜೆಪಿಯ ರಾಜಕೀಯ ಪಿತೂರಿಯಾಗಿದೆ. ಬಿಜೆಪಿಯವರು ತೊಂದರೆ ಸೃಷ್ಟಿಸುತ್ತಿದ್ದಾರೆ. ನಾವು ಸಿದ್ದರಾಮಯ್ಯ ಹಿಂದೆ ನಿಂತಿದ್ದು, ಅವರನ್ನು ಬೆಂಬಲಿಸುತ್ತೇವೆ. ಅವರು ದೇಶ, ಪಕ್ಷ ಹಾಗೂ ರಾಜ್ಯಕ್ಕಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದರು.
ಹೈಕೋರ್ಟ್ ತೀರ್ಪಿನಿಂದ ಸಿದ್ದರಾಮಯ್ಯಗೆ ಹಿನ್ನಡೆಯಾಗಿದೆ ಎಂಬುದರ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಶಿವಕುಮಾರ್, ಕಾಂಗ್ರೆಸ್ ನ ಎಲ್ಲಾ ನಾಯಕರ ವಿರುದ್ಧದ ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ಪುನರುಚ್ಚರಿಸಿದರು. ಆದಾಗ್ಯೂ, ದೇಶದ ನ್ಯಾಯಾಂಗ ವ್ಯವಸ್ಥೆಗೆ ಪಕ್ಷ ಗೌರವ ನೀಡುತ್ತದೆ ಎಂದು ಹೇಳಿದರು.
'ಮತ್ತೊಮ್ಮೆ ಹೇಳುತ್ತೇನೆ, ಮುಖ್ಯಮಂತ್ರಿಗೆ ಯಾವುದೇ ಹಿನ್ನಡೆಯಾಗಿಲ್ಲ. ನಾನು ಸೇರಿದಂತೆ ಪಕ್ಷದ ಎಲ್ಲಾ ನಾಯಕರ ವಿರುದ್ದದ ದೊಡ್ಡ ಪಿತೂರಿಯಾಗಿದೆ. ನಾನು ಎಲ್ಲಾ ದೋಷ ಆರೋಪಗಳಿಂದ ಹೊರಗೆ ಬಂದಿಲ್ಲವೇ? ಹಾಗೆಯೇ ಈ ವಿಚಾರದಲ್ಲಿಯೂ ಹೋರಾಟ ಮಾಡುತ್ತೇವೆ. ದೇಶದ ನ್ಯಾಯಿಕ ವ್ಯವಸ್ಥೆ ಗೌರವಿಸುತ್ತೇವೆ. ನ್ಯಾಯ ಸ್ಥಾನದಿಂದ ಅನ್ಯಾಯಕ್ಕೆ ಅವಕಾಶವಿಲ್ಲ. ನಮಗೆ ನ್ಯಾಯ ಸಿಗುತ್ತದೆ ಎಂದು ಅವರು ಹೇಳಿದರು.
No question of CM Siddaramaiah resigning from CM post says DK Shivakumar. This is all the startagey of BJP to spoil the name of Congress he slammed.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm