ಬ್ರೇಕಿಂಗ್ ನ್ಯೂಸ್
25-09-24 10:19 am HK News Desk ಕರ್ನಾಟಕ
ಸಕಲೇಶಪುರ, ಸೆ.25: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಕಲೇಶಪುರದಲ್ಲಿ ಮತ್ತೆ ಬ್ಲಾಕ್ ಆಗಿದೆ. ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ರಾತ್ರಿಯಿಡೀ ಟ್ರಾಫಿಕ್ ಜಾಮ್ ಆಗಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ನೂರಾರು ವಾಹನಗಳು ಸಕಲೇಶಪುರದಲ್ಲಿ ಸಿಕ್ಕಿಬಿದ್ದಿವೆ.
ಮಧ್ಯರಾತ್ರಿ 1 ಗಂಟೆಯಿಂದ ಬಸ್, ಕಾರು, ಲಾರಿ ಸಹಿತ ಎಲ್ಲ ರೀತಿಯ ವಾಹನಗಳು ಬಾಕಿಯಾಗಿದ್ದು ಬೆಳಗ್ಗೆ ಎಂಟು ಗಂಟೆಯಾದರೂ ಒಬ್ಬನೇ ಒಬ್ಬ ಪೊಲೀಸ್ ಬಂದಿಲ್ಲ. ಸ್ಥಳದಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರೇ ವಾಹನ ಬ್ಲಾಕ್ ಸರಿಪಡಿಸುತ್ತಿದ್ದಾರೆ.



ಎರಡು ಜೆಸಿಬಿಗಳಲ್ಲಿ ಕೆಸರಿನ ರಾಡಿ ಎದ್ದಿರುವ ಜಾಗಕ್ಕೆ ಕಲ್ಲು ಮಣ್ಣು ತುಂಬಿಸುತ್ತಿದ್ದಾರೆ. ಕಾರು ಇನ್ನಿತರ ಸಣ್ಣ ವಾಹನಗಳು, ಲಾರಿಗಳು ಹೂತು ಹೋಗುತ್ತಿವೆ. ಸಕಲೇಶಪುರ ಪೊಲೀಸರಿಗೆ ಫೋನ್ ಮಾಡಿದರೂ ಸ್ಥಳಕ್ಕೆ ಬಂದಿಲ್ಲ. ರಾತ್ರಿಯಿಂದ ಬೆಳಗ್ಗೆ ಎಂಟು ಕಳೆದರೂ ರಸ್ತೆ ಸರಿಯಾಗಿಲ್ಲ. ಒಂದೊಂದೇ ವಾಹನ ಪಾಸ್ ಆಗುತ್ತಿದ್ದು ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ.
Bangalore Mangalore road blocked due to mud filling at Sakleshpur, passengers spend hours in road. Due to mud filling passengers had to halt for hours at Sakleshpur slamming officals for their negligence.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 03:55 pm
HK News Staffer
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm