ಬ್ರೇಕಿಂಗ್ ನ್ಯೂಸ್
25-09-24 10:19 am HK News Desk ಕರ್ನಾಟಕ
ಸಕಲೇಶಪುರ, ಸೆ.25: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಕಲೇಶಪುರದಲ್ಲಿ ಮತ್ತೆ ಬ್ಲಾಕ್ ಆಗಿದೆ. ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ರಾತ್ರಿಯಿಡೀ ಟ್ರಾಫಿಕ್ ಜಾಮ್ ಆಗಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ನೂರಾರು ವಾಹನಗಳು ಸಕಲೇಶಪುರದಲ್ಲಿ ಸಿಕ್ಕಿಬಿದ್ದಿವೆ.
ಮಧ್ಯರಾತ್ರಿ 1 ಗಂಟೆಯಿಂದ ಬಸ್, ಕಾರು, ಲಾರಿ ಸಹಿತ ಎಲ್ಲ ರೀತಿಯ ವಾಹನಗಳು ಬಾಕಿಯಾಗಿದ್ದು ಬೆಳಗ್ಗೆ ಎಂಟು ಗಂಟೆಯಾದರೂ ಒಬ್ಬನೇ ಒಬ್ಬ ಪೊಲೀಸ್ ಬಂದಿಲ್ಲ. ಸ್ಥಳದಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರೇ ವಾಹನ ಬ್ಲಾಕ್ ಸರಿಪಡಿಸುತ್ತಿದ್ದಾರೆ.



ಎರಡು ಜೆಸಿಬಿಗಳಲ್ಲಿ ಕೆಸರಿನ ರಾಡಿ ಎದ್ದಿರುವ ಜಾಗಕ್ಕೆ ಕಲ್ಲು ಮಣ್ಣು ತುಂಬಿಸುತ್ತಿದ್ದಾರೆ. ಕಾರು ಇನ್ನಿತರ ಸಣ್ಣ ವಾಹನಗಳು, ಲಾರಿಗಳು ಹೂತು ಹೋಗುತ್ತಿವೆ. ಸಕಲೇಶಪುರ ಪೊಲೀಸರಿಗೆ ಫೋನ್ ಮಾಡಿದರೂ ಸ್ಥಳಕ್ಕೆ ಬಂದಿಲ್ಲ. ರಾತ್ರಿಯಿಂದ ಬೆಳಗ್ಗೆ ಎಂಟು ಕಳೆದರೂ ರಸ್ತೆ ಸರಿಯಾಗಿಲ್ಲ. ಒಂದೊಂದೇ ವಾಹನ ಪಾಸ್ ಆಗುತ್ತಿದ್ದು ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ.
Bangalore Mangalore road blocked due to mud filling at Sakleshpur, passengers spend hours in road. Due to mud filling passengers had to halt for hours at Sakleshpur slamming officals for their negligence.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 09:44 pm
Mangalore Correspondent
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm