ಬ್ರೇಕಿಂಗ್ ನ್ಯೂಸ್
25-09-24 09:19 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25: ಮುಡಾ ಹಗರಣಕ್ಕೆ ಸಂಬಂಧಿಸಿ ಹೈಕೋರ್ಟ್ ತೀರ್ಪು ಬೆನ್ನಲ್ಲೇ ಜನಪ್ರತಿನಿಧಿಗಳ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ. ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.
ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ 3 ತಿಂಗಳೊಳಗೆ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಲ್ಲಿ ತನಿಖೆ ನಡೆಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ತನಿಖೆಯ ಹೊಣೆಯನ್ನು ಲೋಕಾಯುಕ್ತಕ್ಕೆ ನೀಡಿ ಆದೇಶ ಮಾಡಿದ್ದಾರೆ.
ಮುಖ್ಯಮಂತ್ರಿ ವಿರುದ್ಧದ ದೂರುಗಳ ತೀರ್ಪನ್ನು ಮುಂದೂಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದ ಆಗಸ್ಟ್ 19ರ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವು ಮಾಡಿದ್ದು, ತನಿಖೆಗೆ ಆದೇಶಿಸಲು ಹಸಿರು ನಿಶಾನೆ ನೀಡಿತ್ತು. ಇದರ ಮರುದಿನವೇ ಲೋಕಾಯುಕ್ತಕ್ಕೆ ಹೊಣೆ ಭಾರ ಹೊರಿಸಿ ಜನಪ್ರತಿನಿಧಿಗಳ ಕೋರ್ಟ್ ತನ್ನ ಹೊಣೆ ಮುಗಿಸಿಕೊಂಡಿದೆ.
ಸಿದ್ದರಾಮಯ್ಯ ಮುಡಾ ಹಗರಣ ; ಹೈಕೋರ್ಟ್ ತೀರ್ಪು ಬೆನ್ನಲ್ಲೇ ಲೋಕಾಯುಕ್ತ ತನಿಖೆಗೆ ಒಪ್ಪಿಸಿದ ಜನಪ್ರತಿನಿಧಿಗಳ ನ್ಯಾಯಾಲಯ
ಬೆಂಗಳೂರು, ಸೆ.25
ಮುಡಾ ಹಗರಣಕ್ಕೆ ಸಂಬಂಧಿಸಿ ಹೈಕೋರ್ಟ್ ತೀರ್ಪು ಬೆನ್ನಲ್ಲೇ ಜನಪ್ರತಿನಿಧಿಗಳ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ. ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.
ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ 3 ತಿಂಗಳೊಳಗೆ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಲ್ಲಿ ತನಿಖೆ ನಡೆಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ತನಿಖೆಯ ಹೊಣೆಯನ್ನು ಲೋಕಾಯುಕ್ತಕ್ಕೆ ನೀಡಿ ಆದೇಶ ಮಾಡಿದ್ದಾರೆ.
ಮುಖ್ಯಮಂತ್ರಿ ವಿರುದ್ಧದ ದೂರುಗಳ ತೀರ್ಪನ್ನು ಮುಂದೂಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದ ಆಗಸ್ಟ್ 19ರ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವು ಮಾಡಿದ್ದು, ತನಿಖೆಗೆ ಆದೇಶಿಸಲು ಹಸಿರು ನಿಶಾನೆ ನೀಡಿತ್ತು. ಇದರ ಮರುದಿನವೇ ಲೋಕಾಯುಕ್ತಕ್ಕೆ ಹೊಣೆ ಭಾರ ಹೊರಿಸಿ ಜನಪ್ರತಿನಿಧಿಗಳ ಕೋರ್ಟ್ ತನ್ನ ಹೊಣೆ ಮುಗಿಸಿಕೊಂಡಿದೆ.
special court in Karnataka on Wednesday directed the Lokayukta (state-level corruption ombudsman) to conduct an investigation against Chief Minister Siddaramaiah over alleged irregularities in the Mysuru Urban Development Authority (MUDA) land scam case.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 05:10 pm
Mangalore Correspondent
Suhas Shetty Murder, VHP, Bajpe Police: ಸುಹಾಸ...
05-05-25 03:24 pm
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm