ಬ್ರೇಕಿಂಗ್ ನ್ಯೂಸ್
25-09-24 09:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 25: ರೈಲಿಗೂ ಕೂಡ ಇದೀಗ ಬೆಂಗಳೂರು ಟ್ರಾಫಿಕ್ ಬಿಸಿ ತಟ್ಟಿದ್ದು, ಸದ್ಯ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಸುಧೀರ್ ಚಕ್ರವರ್ತಿ ಎನ್ನುವ ಇನ್ಸ್ಟಾಗ್ರಾಮ್ ಬಳಕೆದಾರರು, ರೈಲ್ವೆ ಕ್ರಾಸಿಂಗ್ ಮೇಲೆ ವಾಹನಗಳು ಸಾಲಾಗಿ ನಿಂತ ಪರಿಣಾಮ ರೈಲು ಕೂಡ ಟ್ರಾಫಿಕ್ನಲ್ಲಿ ಸಿಲುಕಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಟ್ರಾಫಿಕ್ನಿಂದ ರೈಲಿಗೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದು, ಈ ವಿಡಿಯೋ ಭಾರಿ ವೈರಲ್ ಆಗಿದೆ.
ಬೆಂಗಳೂರಿನ ಮುನ್ನೇಕೊಳಾಲದ ರೈಲ್ವೆ ಕ್ರಾಸಿಂಗ್ ಬಳಿ ಹೆಚ್ಚಿನ ಟ್ರಾಫಿಕ್ ಉಂಟಾಗಿದ್ದರಿಂದ ಈ ಘಟನೆ ನಡೆದಿದೆ. ರೈಲ್ವೆ ಕ್ರಾಸಿಂಗ್ ಮುಚ್ಚದ ಕಾರಣ, ವಾಹನಗಳು ರೈಲ್ವೆ ಹಳಿ ಮೇಲೆ ನಿಂತುಕೊಂಡಿದ್ದವು, ಆ ಸಮಯದಲ್ಲಿ ಅಲ್ಲಿಗೆ ಬಂದ ರೈಲು ಕೂಡ ಅನಿವಾರ್ಯವಾಗಿ ವಾಹನಗಳು ಮುಂದೆ ಸಾಗುವವರೆಗೂ ನಿಲ್ಲಬೇಕಾಯಿತು.
ಕೆಲ ಸಮಯದ ನಂತರ ವಾಹನಗಳು ರೈಲ್ವೆ ಕ್ರಾಸಿಂಗ್ನಿಂದ ತೆರವಾದ ಮೇಲೆ ರೈಲು ಅಲ್ಲಿಂದ ಮುಂದೆ ಸಾಗಿದೆ. ಇದು ಬೆಂಗಳೂರು ನಗರದಲ್ಲಿ ವಾಹನ ಸವಾರರು ಅನುಭವಿಸುತ್ತಿರುವ ಟ್ರಾಫಿಕ್ ಸಮಸ್ಯೆಗೆ ಸಾಕ್ಷಿ.
ಸುಧೀರ್ ಚಕ್ರವರ್ತಿ ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 1 ಮಿಲಿಯನ್ಗೂ ಹೆಚ್ಚಿನ ವೀಕ್ಷಣೆ ಕಂಡಿದ್ದು, 60 ಸಾವಿರ ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಇದಕ್ಕೆ ತರಹೇವಾರಿ ಕಾಮೆಂಟ್ಗಳು ಕೂಡ ಬಂದಿದ್ದು, ಹಲವರು ಬೆಂಗಳೂರು ಟ್ರಾಫಿಕ್ ಬಗ್ಗೆ ತಮಾಷೆ ಮಾಡಿದ್ದಾರೆ.
Traffic halts train in bangalore, viral video causes hilarious comments on social media. A viral video shows a train waiting at a railway crossing, which was wide open because of a hoard of vehicles on the tracks. The train, like other cars and bikes, was stuck in the Bengaluru traffic.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm