ಬ್ರೇಕಿಂಗ್ ನ್ಯೂಸ್
25-09-24 09:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 25: ರೈಲಿಗೂ ಕೂಡ ಇದೀಗ ಬೆಂಗಳೂರು ಟ್ರಾಫಿಕ್ ಬಿಸಿ ತಟ್ಟಿದ್ದು, ಸದ್ಯ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಸುಧೀರ್ ಚಕ್ರವರ್ತಿ ಎನ್ನುವ ಇನ್ಸ್ಟಾಗ್ರಾಮ್ ಬಳಕೆದಾರರು, ರೈಲ್ವೆ ಕ್ರಾಸಿಂಗ್ ಮೇಲೆ ವಾಹನಗಳು ಸಾಲಾಗಿ ನಿಂತ ಪರಿಣಾಮ ರೈಲು ಕೂಡ ಟ್ರಾಫಿಕ್ನಲ್ಲಿ ಸಿಲುಕಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಟ್ರಾಫಿಕ್ನಿಂದ ರೈಲಿಗೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದು, ಈ ವಿಡಿಯೋ ಭಾರಿ ವೈರಲ್ ಆಗಿದೆ.
ಬೆಂಗಳೂರಿನ ಮುನ್ನೇಕೊಳಾಲದ ರೈಲ್ವೆ ಕ್ರಾಸಿಂಗ್ ಬಳಿ ಹೆಚ್ಚಿನ ಟ್ರಾಫಿಕ್ ಉಂಟಾಗಿದ್ದರಿಂದ ಈ ಘಟನೆ ನಡೆದಿದೆ. ರೈಲ್ವೆ ಕ್ರಾಸಿಂಗ್ ಮುಚ್ಚದ ಕಾರಣ, ವಾಹನಗಳು ರೈಲ್ವೆ ಹಳಿ ಮೇಲೆ ನಿಂತುಕೊಂಡಿದ್ದವು, ಆ ಸಮಯದಲ್ಲಿ ಅಲ್ಲಿಗೆ ಬಂದ ರೈಲು ಕೂಡ ಅನಿವಾರ್ಯವಾಗಿ ವಾಹನಗಳು ಮುಂದೆ ಸಾಗುವವರೆಗೂ ನಿಲ್ಲಬೇಕಾಯಿತು.
ಕೆಲ ಸಮಯದ ನಂತರ ವಾಹನಗಳು ರೈಲ್ವೆ ಕ್ರಾಸಿಂಗ್ನಿಂದ ತೆರವಾದ ಮೇಲೆ ರೈಲು ಅಲ್ಲಿಂದ ಮುಂದೆ ಸಾಗಿದೆ. ಇದು ಬೆಂಗಳೂರು ನಗರದಲ್ಲಿ ವಾಹನ ಸವಾರರು ಅನುಭವಿಸುತ್ತಿರುವ ಟ್ರಾಫಿಕ್ ಸಮಸ್ಯೆಗೆ ಸಾಕ್ಷಿ.
ಸುಧೀರ್ ಚಕ್ರವರ್ತಿ ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 1 ಮಿಲಿಯನ್ಗೂ ಹೆಚ್ಚಿನ ವೀಕ್ಷಣೆ ಕಂಡಿದ್ದು, 60 ಸಾವಿರ ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಇದಕ್ಕೆ ತರಹೇವಾರಿ ಕಾಮೆಂಟ್ಗಳು ಕೂಡ ಬಂದಿದ್ದು, ಹಲವರು ಬೆಂಗಳೂರು ಟ್ರಾಫಿಕ್ ಬಗ್ಗೆ ತಮಾಷೆ ಮಾಡಿದ್ದಾರೆ.
Traffic halts train in bangalore, viral video causes hilarious comments on social media. A viral video shows a train waiting at a railway crossing, which was wide open because of a hoard of vehicles on the tracks. The train, like other cars and bikes, was stuck in the Bengaluru traffic.
02-09-25 08:00 pm
Bangalore Correspondent
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
Man sets woman on fire, Bangalore: ತನ್ನನ್ನು ಬ...
01-09-25 10:53 pm
Karnataka Police, Warning to Social Media Use...
01-09-25 06:59 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 04:44 pm
Mangalore Correspondent
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm