ಬ್ರೇಕಿಂಗ್ ನ್ಯೂಸ್
28-09-24 10:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಎಂದು ಖ್ಯಾತಿ ಪಡೆದಿದ್ದ, ಕಳೆದ ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ಹೇಳಿ ಉದ್ಯಮಿಯೊಬ್ಬರನ್ನು ವಂಚಿಸಿ ಜೈಲು ಸೇರಿದ್ದ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11ರಲ್ಲಿ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಪಡೆದಿದ್ದಾರೆ.
ಚೈತ್ರಾ ಅವರು ಉಡುಪಿ ಜಿಲ್ಲೆಯ ಕುಂದಾಪುರದವರು. ಹಿಂದು ಸಂಘಟನೆಗಳ ಪರವಾಗಿ ಪ್ರಖರ ಭಾಷಣಕಾರರಾಗಿಯೂ ಗಮನ ಸೆಳೆದಿದ್ದರು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸ್ತೇನೆ ಎಂದು ಉದ್ಯಮಿಯೊಬ್ಬರಿಂದ ಐದು ಕೋಟಿ ಪಡೆದು ವಂಚಿಸಿದ ಪ್ರಕರಣದಲ್ಲಿ ಜೈಲು ಸೇರಿದ್ದರು.
ಸೆಪ್ಟೆಂಬರ್ 29 ರಂದು ಬಿಗ್ ಬಾಸ್ ಸೀಸನ್ 11ರ ಪ್ರಸಾರ ಪ್ರಾರಂಭವಾಗಲಿದೆ. ಸೆಪ್ಟೆಂಬರ್ 28ರಂದು ಕೆಲವು ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲು ಕಲರ್ಸ್ ಕನ್ನಡ ಮುಂದಾಗಿದೆ. ಈ ನಡುವೆ, ‘ರಾಜಾ ರಾಣಿ’ ಶೋ ಫಿನಾಲೆಯಲ್ಲಿ ಕೆಲವು ಕಂಟೆಸ್ಟ್ಗಳನ್ನು ರಿವೀಲ್ ಮಾಡಲಾಗುತ್ತಿದೆ. ಈ ರೀತಿ ಮಾಡುತ್ತಿರುವುದು ಇದೇ ಮೊದಲು. ಅದಕ್ಕೂ ಮೊದಲು ಪ್ರೋಮೋ ರಿಲೀಸ್ ಆಗಿದ್ದು, ಸ್ಪರ್ಧಿಗಳ ಮುಖವನ್ನು ತೋರಿಸಲಾಗಿದೆ. ಕಲರ್ಸ್ ಕನ್ನಡದಲ್ಲಿ ‘ಬಿಗ್ ಬಾಸ್’ಗೆ ಸಂಬಂಧಿಸಿದ ಹೊಸ ಪ್ರೋಮೋ ರಿಲೀಸ್ ಆಗಿದೆ. ಕೆಂಪು ಲೈಟಿನ ಕತ್ತಲಿನ ಪ್ರೋಮೊದಲ್ಲಿ ಕೆಲ ಸ್ಪರ್ಧಿಗಳ ಮುಖವನ್ನು ಅಸ್ಪಷ್ಟವಾಗಿ ತೋರಿಸಲಾಗಿದೆ.
ರೀಲ್ಸ್ ಮೂಲಕ ಖ್ಯಾತಿ ಆಗಿರುವ ಭೂಮಿಕಾ ಬಸವರಾಜ್, ʼಸತ್ಯʼ ಧಾರವಾಹಿ ಖ್ಯಾತಿಯ ಗೌತಮಿ ಜಾಧವ್, ‘ಕನ್ನಡತಿ’ ಸೀರಿಯಲ್ ಖ್ಯಾತಿಯ ಕಿರಣ್ ರಾಜ್, ‘ಒಲವಿನ ನಿಲ್ದಾಣ’ ಸೀರಿಯಲ್ ನಟ ಅಕ್ಷಯ್ ನಾಯಕ್, ಎಸ್ ನಾರಾಯಣ್ ಅವರ ಪುತ್ರ ಪಂಕಜ್, ನಟಿ ಭಾವನಾ ಮೆನನ್, ನಟಿ ಪ್ರೇಮಾ ಈ ಪ್ರೋಮೊದಲ್ಲಿ ಇದ್ದಾರೆ ಎಂದು ನೆಟ್ಟಿಗರು ಅಂದಾಜಿಸಿದ್ದಾರೆ.
Chaitra Kundapur, who was known as the Hindu firebrand of the coast, who cheated a businessman by saying that he would give him BJP ticket from Byndur during the last assembly election and went to jail, has entered the Bigg Boss house as a contestant in Bigg Boss season 11 this time.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm