ಬ್ರೇಕಿಂಗ್ ನ್ಯೂಸ್
29-09-24 01:25 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.29: ಮರ್ಯಾದೆ ಇದ್ದರೆ ಸಿದ್ದರಾಮಯ್ಯ ದಸರಾ ಉದ್ಘಾಟನೆಗೆ ಹೋಗಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸಿದ್ದರಾಮಯ್ಯ ದಪ್ಪ ಚರ್ಮದವರು. ಅವರು ಏನು ಹೇಳಿದರೂ ಕೇಳಲ್ಲ. ಅವರ ಮೇಲೆ ಎಫ್ಐಆರ್ ದಾಖಲಾಗಿರುವುದರಿಂದ ದಸರಾ ಉದ್ಘಾಟನೆಗೆ ಹೋಗಬಾರದು. ಯಾವುದೇ ಕಡತಳಿಗೂ ಸಹಿ ಹಾಕಬಾರದು. ಆದರೆ ದಪ್ಪ ಚರ್ಮದವರಾಗಿರುವುದರಿಂದ ಇದೆಲ್ಲವನ್ನು ಕೇಳಲ್ಲ. ಬದಲಿಗೆ, ಹೈಕಮಾಂಡ್ ಗೇ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ನೀವೂ ಬೇಲ್ ಮೇಲೆಯೇ ಇದ್ದೀರಿ ಅಂತ ಎಚ್ಚರಿಕೆ ಕೊಡ್ತಿದ್ದಾರೆ. ಅವರ ಪಕ್ಷದವರೇ ಆದ ಕೋಳಿವಾಡ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿರೋದನ್ನ ಸ್ವಾಗತಿಸುತ್ತೇನೆ ಎಂದಿದ್ದಾರೆ.
ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆಸಿರುವುದಕ್ಕೆ, ಸಿದ್ದರಾಮಯ್ಯ ಬರೀ ಬ್ಲಾಕ್ ಮೇಲ್ ತಂತ್ರವನ್ನೇ ಮಾಡಿಕೊಂಡು ಬಂದಿದ್ದಾರೆ. ತನ್ನ ಬುಡಕ್ಕೆ ಬಂದಾಗಲೂ ಅದೇ ಮಾಡುತ್ತಿದ್ದಾರೆ ಎಂದರು.
Union Minister Prahlad Joshi said Siddaramaiah should not go to dasara inauguration if he has respect.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 11:22 am
Mangalore Correspondent
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm