ಬ್ರೇಕಿಂಗ್ ನ್ಯೂಸ್
29-09-24 01:25 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.29: ಮರ್ಯಾದೆ ಇದ್ದರೆ ಸಿದ್ದರಾಮಯ್ಯ ದಸರಾ ಉದ್ಘಾಟನೆಗೆ ಹೋಗಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸಿದ್ದರಾಮಯ್ಯ ದಪ್ಪ ಚರ್ಮದವರು. ಅವರು ಏನು ಹೇಳಿದರೂ ಕೇಳಲ್ಲ. ಅವರ ಮೇಲೆ ಎಫ್ಐಆರ್ ದಾಖಲಾಗಿರುವುದರಿಂದ ದಸರಾ ಉದ್ಘಾಟನೆಗೆ ಹೋಗಬಾರದು. ಯಾವುದೇ ಕಡತಳಿಗೂ ಸಹಿ ಹಾಕಬಾರದು. ಆದರೆ ದಪ್ಪ ಚರ್ಮದವರಾಗಿರುವುದರಿಂದ ಇದೆಲ್ಲವನ್ನು ಕೇಳಲ್ಲ. ಬದಲಿಗೆ, ಹೈಕಮಾಂಡ್ ಗೇ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ನೀವೂ ಬೇಲ್ ಮೇಲೆಯೇ ಇದ್ದೀರಿ ಅಂತ ಎಚ್ಚರಿಕೆ ಕೊಡ್ತಿದ್ದಾರೆ. ಅವರ ಪಕ್ಷದವರೇ ಆದ ಕೋಳಿವಾಡ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿರೋದನ್ನ ಸ್ವಾಗತಿಸುತ್ತೇನೆ ಎಂದಿದ್ದಾರೆ.
ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆಸಿರುವುದಕ್ಕೆ, ಸಿದ್ದರಾಮಯ್ಯ ಬರೀ ಬ್ಲಾಕ್ ಮೇಲ್ ತಂತ್ರವನ್ನೇ ಮಾಡಿಕೊಂಡು ಬಂದಿದ್ದಾರೆ. ತನ್ನ ಬುಡಕ್ಕೆ ಬಂದಾಗಲೂ ಅದೇ ಮಾಡುತ್ತಿದ್ದಾರೆ ಎಂದರು.
Union Minister Prahlad Joshi said Siddaramaiah should not go to dasara inauguration if he has respect.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm