ಬ್ರೇಕಿಂಗ್ ನ್ಯೂಸ್
29-09-24 01:25 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.29: ಮರ್ಯಾದೆ ಇದ್ದರೆ ಸಿದ್ದರಾಮಯ್ಯ ದಸರಾ ಉದ್ಘಾಟನೆಗೆ ಹೋಗಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸಿದ್ದರಾಮಯ್ಯ ದಪ್ಪ ಚರ್ಮದವರು. ಅವರು ಏನು ಹೇಳಿದರೂ ಕೇಳಲ್ಲ. ಅವರ ಮೇಲೆ ಎಫ್ಐಆರ್ ದಾಖಲಾಗಿರುವುದರಿಂದ ದಸರಾ ಉದ್ಘಾಟನೆಗೆ ಹೋಗಬಾರದು. ಯಾವುದೇ ಕಡತಳಿಗೂ ಸಹಿ ಹಾಕಬಾರದು. ಆದರೆ ದಪ್ಪ ಚರ್ಮದವರಾಗಿರುವುದರಿಂದ ಇದೆಲ್ಲವನ್ನು ಕೇಳಲ್ಲ. ಬದಲಿಗೆ, ಹೈಕಮಾಂಡ್ ಗೇ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ನೀವೂ ಬೇಲ್ ಮೇಲೆಯೇ ಇದ್ದೀರಿ ಅಂತ ಎಚ್ಚರಿಕೆ ಕೊಡ್ತಿದ್ದಾರೆ. ಅವರ ಪಕ್ಷದವರೇ ಆದ ಕೋಳಿವಾಡ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿರೋದನ್ನ ಸ್ವಾಗತಿಸುತ್ತೇನೆ ಎಂದಿದ್ದಾರೆ.

ಸ್ನೇಹಮಯಿ ಕೃಷ್ಣ ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆಸಿರುವುದಕ್ಕೆ, ಸಿದ್ದರಾಮಯ್ಯ ಬರೀ ಬ್ಲಾಕ್ ಮೇಲ್ ತಂತ್ರವನ್ನೇ ಮಾಡಿಕೊಂಡು ಬಂದಿದ್ದಾರೆ. ತನ್ನ ಬುಡಕ್ಕೆ ಬಂದಾಗಲೂ ಅದೇ ಮಾಡುತ್ತಿದ್ದಾರೆ ಎಂದರು.
Union Minister Prahlad Joshi said Siddaramaiah should not go to dasara inauguration if he has respect.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm