ಬ್ರೇಕಿಂಗ್ ನ್ಯೂಸ್
30-09-24 06:30 pm HK News Desk ಕರ್ನಾಟಕ
ಮೈಸೂರು, ಸೆ.30: ಮೈಸೂರಿನ ಪ್ರತಿಷ್ಠಿತ ಚಲುವಾಂಬ ಆಸ್ಪತ್ರೆಯ ಮಹಿಳಾ ವೈದ್ಯೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು ವೈದ್ಯ ಪತಿಯ ಮೇಲೆ ಕೊಲೆ ಆರೋಪ ಕೇಳಿಬಂದಿದೆ. ತನ್ನ ಮನೆಯಲ್ಲಿಯೇ ವೈದ್ಯೆ ಮೃತಪಟ್ಟ ರೀತಿ ಶವ ಪತ್ತೆಯಾಗಿದ್ದು, ಪತಿ ವಿರುದ್ದ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.
ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಎರಡು ದಶಕದಿಂದ ಸ್ತ್ರೀ ರೋಗ ವೈದ್ಯೆಯಾಗಿದ್ದ ಮಂಡ್ಯ ಮೂಲದ ಖ್ಯಾತ ಪ್ರಸೂತಿ ತಜ್ಞೆ ಜಿ.ಎಸ್.ವಿದ್ಯಾಧರೆ ಮೃತರು. ಇವರ ಪತಿ, ಕೆ.ಆರ್.ಆಸ್ಪತ್ರೆಯ ಪ್ರಖ್ಯಾತ ಮೂಳೆ ತಜ್ಞ ಡಾ. ಷಣ್ಮುಖ ಹಾಗೂ ಕುಟುಂಬದವರ ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಮೈಸೂರಿನ ಲಕ್ಷ್ಮೀಪುರಂ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಂಡ್ಯದ ಗೌಡಗೆರೆ ನಿವಾಸಿ ವಿದ್ಯಾಧರೆ ಅವರನ್ನು ಡಾ.ಷಣ್ಮುಖ ವಿವಾಹವಾಗಿದ್ದರು. ಇಬ್ಬರು ಕೂಡ ಮೈಸೂರಿನ ಎರಡು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ದಶಕದಿಂದ ಕೆಲಸ ಮಾಡಿಕೊಂಡಿದ್ದರು. 14 ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿಗೆ ಮೂವರು ಪುಟ್ಟ ಹೆಣ್ಣು ಮಕ್ಕಳು ಇದ್ದಾರೆ.
6-7 ವರ್ಷಗಳಿಂದ ಗಂಡ- ಹೆಂಡತಿ ನಡುವೆ ವಿರಸ ಉಂಟಾಗಿತ್ತು. ಇತ್ತೀಚಿನಿಂದ ಒಂದೇ ಅಪಾರ್ಟ್ ಮೆಂಟಿನ ಬೇರೆ ಬೇರೆ ಮಹಡಿಗಳಲ್ಲಿ ಪ್ರತ್ಯೇಕ ಮನೆ ಮಾಡಿಕೊಂಡಿದ್ದರು. ಇದೇ ವಿಚಾರದಲ್ಲಿ ಜಗಳವಾಗಿ ಮಂಡ್ಯಕ್ಕೆ ತೆರಳಿದ್ದ ವಿದ್ಯಾಧರೆ ಭಾನುವಾರ ಮರಳಿ ಗಂಡನ ಮನೆಗೆ ಬಂದಿದ್ದರು. ಮೈಸೂರಿನ ಆರ್ಟಿಓ ಸರ್ಕಲ್ ಬಳಿ ಇರುವ ಡೆನ್ಮಾರ್ ಅಪಾರ್ಟ್ಮೆಂಟ್ ನಲ್ಲಿದ್ದ ವೇಳೆ ಭಾನುವಾರ ರಾತ್ರಿ ಮೃತಪಟ್ಟಿದ್ದು. ಸೋಮವಾರ ಬೆಳಿಗ್ಗೆ ಕುಟುಂಬದವರು ಗಮನಿಸಿದ್ದಾರೆ. ಅತಿಯಾದ ನಿದ್ದೆ ಮಾತ್ರೆ ಸೇವಿಸಿ ವಿದ್ಯಾಧರೆ ಮೃತಪಟ್ಟಿದ್ದಾಗಿ ಹೇಳಲಾಗುತ್ತಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
A 42-year-old medical officer and gynaecologist of the state-run Cheluvamba Hospital was found dead at her apartment in Mysuru’s Lakshmipuram on Sunday. Sources said it was not a case of suicide.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm