ಬ್ರೇಕಿಂಗ್ ನ್ಯೂಸ್
30-09-24 06:30 pm HK News Desk ಕರ್ನಾಟಕ
ಮೈಸೂರು, ಸೆ.30: ಮೈಸೂರಿನ ಪ್ರತಿಷ್ಠಿತ ಚಲುವಾಂಬ ಆಸ್ಪತ್ರೆಯ ಮಹಿಳಾ ವೈದ್ಯೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು ವೈದ್ಯ ಪತಿಯ ಮೇಲೆ ಕೊಲೆ ಆರೋಪ ಕೇಳಿಬಂದಿದೆ. ತನ್ನ ಮನೆಯಲ್ಲಿಯೇ ವೈದ್ಯೆ ಮೃತಪಟ್ಟ ರೀತಿ ಶವ ಪತ್ತೆಯಾಗಿದ್ದು, ಪತಿ ವಿರುದ್ದ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.
ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಎರಡು ದಶಕದಿಂದ ಸ್ತ್ರೀ ರೋಗ ವೈದ್ಯೆಯಾಗಿದ್ದ ಮಂಡ್ಯ ಮೂಲದ ಖ್ಯಾತ ಪ್ರಸೂತಿ ತಜ್ಞೆ ಜಿ.ಎಸ್.ವಿದ್ಯಾಧರೆ ಮೃತರು. ಇವರ ಪತಿ, ಕೆ.ಆರ್.ಆಸ್ಪತ್ರೆಯ ಪ್ರಖ್ಯಾತ ಮೂಳೆ ತಜ್ಞ ಡಾ. ಷಣ್ಮುಖ ಹಾಗೂ ಕುಟುಂಬದವರ ವಿರುದ್ದ ಕೊಲೆ ಆರೋಪ ಕೇಳಿ ಬಂದಿದೆ. ಮೈಸೂರಿನ ಲಕ್ಷ್ಮೀಪುರಂ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಂಡ್ಯದ ಗೌಡಗೆರೆ ನಿವಾಸಿ ವಿದ್ಯಾಧರೆ ಅವರನ್ನು ಡಾ.ಷಣ್ಮುಖ ವಿವಾಹವಾಗಿದ್ದರು. ಇಬ್ಬರು ಕೂಡ ಮೈಸೂರಿನ ಎರಡು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ದಶಕದಿಂದ ಕೆಲಸ ಮಾಡಿಕೊಂಡಿದ್ದರು. 14 ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿಗೆ ಮೂವರು ಪುಟ್ಟ ಹೆಣ್ಣು ಮಕ್ಕಳು ಇದ್ದಾರೆ.
6-7 ವರ್ಷಗಳಿಂದ ಗಂಡ- ಹೆಂಡತಿ ನಡುವೆ ವಿರಸ ಉಂಟಾಗಿತ್ತು. ಇತ್ತೀಚಿನಿಂದ ಒಂದೇ ಅಪಾರ್ಟ್ ಮೆಂಟಿನ ಬೇರೆ ಬೇರೆ ಮಹಡಿಗಳಲ್ಲಿ ಪ್ರತ್ಯೇಕ ಮನೆ ಮಾಡಿಕೊಂಡಿದ್ದರು. ಇದೇ ವಿಚಾರದಲ್ಲಿ ಜಗಳವಾಗಿ ಮಂಡ್ಯಕ್ಕೆ ತೆರಳಿದ್ದ ವಿದ್ಯಾಧರೆ ಭಾನುವಾರ ಮರಳಿ ಗಂಡನ ಮನೆಗೆ ಬಂದಿದ್ದರು. ಮೈಸೂರಿನ ಆರ್ಟಿಓ ಸರ್ಕಲ್ ಬಳಿ ಇರುವ ಡೆನ್ಮಾರ್ ಅಪಾರ್ಟ್ಮೆಂಟ್ ನಲ್ಲಿದ್ದ ವೇಳೆ ಭಾನುವಾರ ರಾತ್ರಿ ಮೃತಪಟ್ಟಿದ್ದು. ಸೋಮವಾರ ಬೆಳಿಗ್ಗೆ ಕುಟುಂಬದವರು ಗಮನಿಸಿದ್ದಾರೆ. ಅತಿಯಾದ ನಿದ್ದೆ ಮಾತ್ರೆ ಸೇವಿಸಿ ವಿದ್ಯಾಧರೆ ಮೃತಪಟ್ಟಿದ್ದಾಗಿ ಹೇಳಲಾಗುತ್ತಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
A 42-year-old medical officer and gynaecologist of the state-run Cheluvamba Hospital was found dead at her apartment in Mysuru’s Lakshmipuram on Sunday. Sources said it was not a case of suicide.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 01:05 pm
Udupi Correspondent
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
02-09-25 11:22 am
Mangalore Correspondent
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm