ಬ್ರೇಕಿಂಗ್ ನ್ಯೂಸ್
01-10-24 12:41 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಅ 1: ನಗರದ ಎಂ.ಜಿ.ರಸ್ತೆಯಲ್ಲಿರುವ ಕಾವೇರಿ ಖಾಸಗಿ ಲಾಡ್ಜ್ನಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಸೆ.30ರ ರಾತ್ರಿ ಬಂದ ಜೋಡಿಯೊಂದು, ರೂಮ್ ಮಾಡಿಕೊಂಡು ರಾತ್ರಿಯಿಡಿ ತಂಗಿದ್ದಾರೆ. ಆದ್ರೆ ಬೆಳಿಗ್ಗೆ ಲಾಡ್ಜ್ ನಿಂದ ಪುರುಷ ಮಾತ್ರ ಆಚೆ ಹೋಗಿದ್ದು, ಮಹಿಳೆ ಆಚೆ ಬಂದಿಲ್ಲ. ಇದರಿಂದ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ, ಹೋಗಿ ನೋಡಿದ್ರೆ ರೂಮಿನಲ್ಲಿ ಮಹಿಳೆ ಶವವಾಗಿ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದ್ರೆ, ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.
ಇನ್ನು ಮಹಿಳೆಯ ಜೊತೆ ಬಂದಿದ್ದವ ಚಿಕ್ಕಬಳ್ಳಾಪುರ ತಾಲೂಕು ಮೂಲದ ನರಸಿಂಹಮೂರ್ತಿ ಎನ್ನಲಾಗಿದೆ. ಲಾಡ್ಜ್ ಸಿಬ್ಬಂದಿ ರೂಮ್ ಬುಕ್ ಮಾಡುವಾಗ ಯಾವುದೆ ದಾಖಲೆ ಪಡೆದಿಲ್ಲ, ಹೆಸರು ವಿಳಾಸ ಪಡೆದುಕೊಂಡಿಲ್ಲ, ಇದರಿಂದ ಪೊಲೀಸರು ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಹಿಳೆಯ ಜೊತೆ ಬಂದಿದ್ದ ವ್ಯಕ್ತಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅದರಲ್ಲಿ ಸ್ಪಷ್ಟತೆಯಿಲ್ಲ. ಇದರಿಂದ ಪೊಲೀಸರು ಮೊಬೈಲ್ ತಂತ್ರಜ್ಞಾನ ಬಳಸಿ ಆರೋಪಿಯ ಪತ್ತೆ ಕಾರ್ಯ ನಡೆಸಿದ್ದಾರೆ. ಆದ್ರೆ ಮಹಿಳೆಯ ಕೊಲೆ ಮಾಡಲಾಗಿದಿಯಾ ಇಲ್ಲಾ ಏಕಾಂತದಲ್ಲಿ ತೊಡಗಿದ್ದಾಗ ಹೃದಯಾಘಾತವಾಗಿದಿಯಾ ತನಿಖೆಯಿಂದ ಗೊತ್ತಾಗಬೇಕಿದೆ. ಆದ್ರೆ ಲಾಡ್ಜ್ ಸಿಬ್ಬಂದಿ ದಾಖಲೆ ವಿಳಾಸ ಪಡೆದುಕೊಳ್ಳದೆ ಹೇಗೆ ರೂಮ್ ನೀಡಿದ್ರಿ ಎಂದು ಪೊಲೀಸ್ರು ಹೋಟೆಲ್ ಸಿಬ್ಬಂದಿಗಳನ್ನ ಜಾಡಿಸಿದ್ದಾರೆ.
Woman found dead in Chikkaballapur lodge, partner escaped. Police are now investigating the hotel staffs as they provided the rooms without any documents. Police are now investigating the case based on mobile tower location.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm